ಅಶ್ವಿನಿ ಕಣ್ಣಲ್ಲಿ ನೀರು ತರಿಸಿದ ಗಿಲ್ಲಿ, ‘ನಾನು ಬದುಕ್ತಾ ಇರೋದೇ ಮರ್ಯಾದೆಗೋಸ್ಕರ.’

ಬಿಗ್​ಬಾಸ್​​ನ ಇವತ್ತಿನ ಎಪಿಸೋಡ್​​ನಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ಮಧ್ಯೆ ಘನಘೋರ ಮಾತಿನ ಯುದ್ಧ ನಡೆದಿದ್ದು, ಕೊನೆಯಲ್ಲಿ ಅಶ್ವಿನಿ ಗೌಡ ಕಣ್ಣೀರಿಟ್ಟಿದ್ದಾರೆ.

ಇಬ್ಬರ ಮಧ್ಯೆ ಆಗಿದ್ದೇನು?
ಇಂದು ರಾತ್ರಿ ಬಿಗ್​​ಬಾಸ್ ಮನೆಯಲ್ಲಿ ಏನು ಆಗಿದೆ ಅನ್ನೋದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಗಿಲ್ಲಿ ಮತ್ತು ಅಶ್ವಿನಿ ಗೌಡ ಮಧ್ಯೆ ಗಲಾಟೆ ಆಗಿರೋದಂತೂ ಸತ್ಯ. ಕಲರ್ಸ್ ಕನ್ನಡ ಬೆಳಗ್ಗೆ ಪ್ರೊಮೋ ಶೇರ್ ಮಾಡಿದೆ. ಅದರಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಗೇಮ್​ನ ಉಸ್ತುವಾರಿ ನೀಡಲಾಗಿದೆ. ಈ ವೇಳೆ ಸ್ಪರ್ಧಿಗಳ ನಡುವೆ ಗೇಮ್ ಆಡಿಸುವ ವಿಚಾರಕ್ಕೆ ಗಲಾಟೆ ಆಗಿದೆ. ಒಬ್ಬರಿಗೊಬ್ಬರು ಕರೆಕ್ಟ್ ಆಗಿ ಉಸ್ತುವಾರಿ ಮಾಡುವಂತೆ ಕಿರುಚಾಡಿದ್ದಾರೆ. ಆಗ ಗಿಲ್ಲಿ, ನೀನು ಕರೆಕ್ಟ್ ಆಗಿ ಮಾಡು ಎಂದಿದ್ದಾರೆ. ಅಷ್ಟಕ್ಕೆ ರೊಚ್ಚಿಗೇಳುವ ಅಶ್ವಿನಿ, ನೀನ್ಯಾರು ಅಂತಾ ಹೇಳೋಕೆ ನೀನ್ಯಾವನೋ ಎಂದು ಕೂಗಾಡಿದ್ದಾರೆ. ಆಗ ಇಬ್ಬರ ಮಧ್ಯೆ ಮಾತಿನ ಯುದ್ಧ ಜೋರಾಗಿ ನಡೆದಿದೆ. ಮಾತಿನ ಮಧ್ಯೆ ನೀನ್ಯಾವನೋ, ಯೋಗ್ಯತೆ ಎಂಬ ಪದಗಳೆಲ್ಲ ತೂರಿಕೊಂಡು ಬಂದಿವೆ. ಇದೇ ಗಲಾಟೆಯಲ್ಲಿ ಅಶ್ವಿನಿಗೆ ಗಿಲ್ಲಿ ನೋವು ತರುವ ರೀತಿಯಲ್ಲಿ ಮಾತನ್ನಾಡಿದಂತೆ ಕಾಣ್ತಿದೆ. ಗಲಾಟೆ ಮುಗಿದ ಬಳಿಕ ಧ್ರುವಂತ್, ಜಾಹ್ನವಿ ಹಾಗೂ ಧನುಷ್ ಜೊತೆ ಅಶ್ವಿನಿ ನೋವು ಹಂಚಿಕೊಂಡಿದ್ದಾರೆ. ಒಬ್ಬ ಕಾಮಿಡಿ ನಟ ಅಂದಮಾತ್ರಕ್ಕೆ ಏನು ಮಾತಾಡಿದರೂ ಓಕೆನಾ? ಒಬ್ಬರನ್ನ ತೇಜೋವಧೆ ಮಾಡೋದು ಎಷ್ಟು ಸರಿ? ಅದೆಲ್ಲ ಮಾತನ್ನಾಡೋಕೆ ಆತ ಯಾರು? ಎಂದು ಬೇಸರ ಹೊರ ಹಾಕಿದ್ದಾರೆ.ಗಿಲ್ಲಿ ಹೇಳಿದ್ದೇನು..?
ಗಾರ್ಡನ್ ಏರಿಯಾದಲ್ಲಿ ಅಶ್ವಿನಿ, ಜಾಹ್ನವಿ ಹಾಗೂ ಧ್ರುವಂತ್ ಮತ್ತು ರಾಶಿಕಾ ಒಂದು ಕಡೆ ಕೂತ್ಕೊಂಡು ಗಲಾಟೆ ವಿಚಾರವನ್ನು ಚರ್ಚೆ ಮಾಡ್ತಿರುತ್ತಾರೆ. ಅವರಿಗೆ ಕೇಳುವ ರೀತಿಯಲ್ಲಿ ಜೋರಾಗಿ.. ಎಲ್ಲರೂ ವೃದ್ಧಾಪ್ಯದವರೇ ಸೇರಿ ಹೋಗ್ತಾರೆ ಎಂದು ಕಷ್ಟಪಟ್ಟು ಕಳುಹಿಸುತ್ತ ಇದ್ದಾರೆ ಎಂದಿದ್ದಾರೆ. ವೃದ್ಧರು ಅಂತಾ ಹೇಳಿರೋದು ಅಶ್ವಿನಿಗೆ ಹರ್ಟ್ ಆದಂತೆ ಕಾಣ್ತಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!