ಅಶ್ವಿನಿ ಕಣ್ಣಲ್ಲಿ ನೀರು ತರಿಸಿದ ಗಿಲ್ಲಿ, ‘ನಾನು ಬದುಕ್ತಾ ಇರೋದೇ ಮರ್ಯಾದೆಗೋಸ್ಕರ.’

ಬಿಗ್​ಬಾಸ್​​ನ ಇವತ್ತಿನ ಎಪಿಸೋಡ್​​ನಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ಮಧ್ಯೆ ಘನಘೋರ ಮಾತಿನ ಯುದ್ಧ ನಡೆದಿದ್ದು, ಕೊನೆಯಲ್ಲಿ ಅಶ್ವಿನಿ ಗೌಡ ಕಣ್ಣೀರಿಟ್ಟಿದ್ದಾರೆ.

ಇಬ್ಬರ ಮಧ್ಯೆ ಆಗಿದ್ದೇನು?
ಇಂದು ರಾತ್ರಿ ಬಿಗ್​​ಬಾಸ್ ಮನೆಯಲ್ಲಿ ಏನು ಆಗಿದೆ ಅನ್ನೋದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಗಿಲ್ಲಿ ಮತ್ತು ಅಶ್ವಿನಿ ಗೌಡ ಮಧ್ಯೆ ಗಲಾಟೆ ಆಗಿರೋದಂತೂ ಸತ್ಯ. ಕಲರ್ಸ್ ಕನ್ನಡ ಬೆಳಗ್ಗೆ ಪ್ರೊಮೋ ಶೇರ್ ಮಾಡಿದೆ. ಅದರಲ್ಲಿ ಗಿಲ್ಲಿ ಹಾಗೂ ಅಶ್ವಿನಿ ಗೌಡ ಗೇಮ್​ನ ಉಸ್ತುವಾರಿ ನೀಡಲಾಗಿದೆ. ಈ ವೇಳೆ ಸ್ಪರ್ಧಿಗಳ ನಡುವೆ ಗೇಮ್ ಆಡಿಸುವ ವಿಚಾರಕ್ಕೆ ಗಲಾಟೆ ಆಗಿದೆ. ಒಬ್ಬರಿಗೊಬ್ಬರು ಕರೆಕ್ಟ್ ಆಗಿ ಉಸ್ತುವಾರಿ ಮಾಡುವಂತೆ ಕಿರುಚಾಡಿದ್ದಾರೆ. ಆಗ ಗಿಲ್ಲಿ, ನೀನು ಕರೆಕ್ಟ್ ಆಗಿ ಮಾಡು ಎಂದಿದ್ದಾರೆ. ಅಷ್ಟಕ್ಕೆ ರೊಚ್ಚಿಗೇಳುವ ಅಶ್ವಿನಿ, ನೀನ್ಯಾರು ಅಂತಾ ಹೇಳೋಕೆ ನೀನ್ಯಾವನೋ ಎಂದು ಕೂಗಾಡಿದ್ದಾರೆ. ಆಗ ಇಬ್ಬರ ಮಧ್ಯೆ ಮಾತಿನ ಯುದ್ಧ ಜೋರಾಗಿ ನಡೆದಿದೆ. ಮಾತಿನ ಮಧ್ಯೆ ನೀನ್ಯಾವನೋ, ಯೋಗ್ಯತೆ ಎಂಬ ಪದಗಳೆಲ್ಲ ತೂರಿಕೊಂಡು ಬಂದಿವೆ. ಇದೇ ಗಲಾಟೆಯಲ್ಲಿ ಅಶ್ವಿನಿಗೆ ಗಿಲ್ಲಿ ನೋವು ತರುವ ರೀತಿಯಲ್ಲಿ ಮಾತನ್ನಾಡಿದಂತೆ ಕಾಣ್ತಿದೆ. ಗಲಾಟೆ ಮುಗಿದ ಬಳಿಕ ಧ್ರುವಂತ್, ಜಾಹ್ನವಿ ಹಾಗೂ ಧನುಷ್ ಜೊತೆ ಅಶ್ವಿನಿ ನೋವು ಹಂಚಿಕೊಂಡಿದ್ದಾರೆ. ಒಬ್ಬ ಕಾಮಿಡಿ ನಟ ಅಂದಮಾತ್ರಕ್ಕೆ ಏನು ಮಾತಾಡಿದರೂ ಓಕೆನಾ? ಒಬ್ಬರನ್ನ ತೇಜೋವಧೆ ಮಾಡೋದು ಎಷ್ಟು ಸರಿ? ಅದೆಲ್ಲ ಮಾತನ್ನಾಡೋಕೆ ಆತ ಯಾರು? ಎಂದು ಬೇಸರ ಹೊರ ಹಾಕಿದ್ದಾರೆ.ಗಿಲ್ಲಿ ಹೇಳಿದ್ದೇನು..?
ಗಾರ್ಡನ್ ಏರಿಯಾದಲ್ಲಿ ಅಶ್ವಿನಿ, ಜಾಹ್ನವಿ ಹಾಗೂ ಧ್ರುವಂತ್ ಮತ್ತು ರಾಶಿಕಾ ಒಂದು ಕಡೆ ಕೂತ್ಕೊಂಡು ಗಲಾಟೆ ವಿಚಾರವನ್ನು ಚರ್ಚೆ ಮಾಡ್ತಿರುತ್ತಾರೆ. ಅವರಿಗೆ ಕೇಳುವ ರೀತಿಯಲ್ಲಿ ಜೋರಾಗಿ.. ಎಲ್ಲರೂ ವೃದ್ಧಾಪ್ಯದವರೇ ಸೇರಿ ಹೋಗ್ತಾರೆ ಎಂದು ಕಷ್ಟಪಟ್ಟು ಕಳುಹಿಸುತ್ತ ಇದ್ದಾರೆ ಎಂದಿದ್ದಾರೆ. ವೃದ್ಧರು ಅಂತಾ ಹೇಳಿರೋದು ಅಶ್ವಿನಿಗೆ ಹರ್ಟ್ ಆದಂತೆ ಕಾಣ್ತಿದೆ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು