ಮಾಸ್ಕ್ ಮ್ಯಾನ್ ಬಂಧನದ ಬೆನ್ನಲ್ಲೇ ಗಿರೀಶ್‌ ಮಟ್ಟಣ್ಣನವರ್‌ ಪ್ರತಿಕ್ರಿಯೆ . 

ಮಂಗಳೂರು: ಚಿನ್ನಯ್ಯನನ್ನು ಬಂಧಿಸಿದ್ದು ಒಳ್ಳೆದಾಯಿತು ನಾನು ಸ್ವಾಗತಿಸುತ್ತೇನೆ. ಆತನಿಗೆ ನಾರ್ಕೋ ಆನಾಲಿಸಿಸ್‌ ಪರೀಕ್ಷೆ ಮಾಡಬೇಕು ಎಂದು ಗಿರೀಶ್‌ ಮಟ್ಟಣ್ಣನವರ್‌ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಷಡ್ಯಂತ್ರ ಏನೇ ಇದ್ದರೂ ಎಸ್‌ಐಟಿಯವರೇ ಉತ್ತರ ಕೊಡುತ್ತಾರೆ. ಅರೆಸ್ಟ್‌ ಆಗಿದ್ದು ಒಳ್ಳೆಯ ಬೆಳವಣಿಗೆ. ಎಸ್‌ಐಟಿ ಕರೆದರೆ ನನಗೆ ಮತ್ತು ಆತನಿಗೆ ಏನು ಸಂಬಂಧ ಇದೆ ಎನ್ನುವುದನ್ನು ತಿಳಿಸುತ್ತೇನೆ ಎಂದು ನುಡಿದರು.

ಸುಜಾತ ಭಟ್‌ ಅವರು ಅವರಿಗೆ ಆಗಿರುವ ಅನ್ಯಾಯವನ್ನು ಮೊದಲ ಬಾರಿಗೆ ಹೇಳಿದ್ದಾರೆ. ಯಾಕೆ ಮಾಧ್ಯಮಗಳು ಈ ವಿಚಾರವನ್ನು ಪ್ರಶ್ನೆ ಮಾಡುತ್ತಿಲ್ಲ. ಅರ್ಧ ಸತ್ಯವನ್ನು ಮಾತ್ರ ಯಾಕೆ ಹೇಳುತ್ತೀರಿ ಎಂದು ಪ್ರಶ್ನಿಸಿದರು.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್