ಏರಿಕೆ ಹಾದಿಗೆ ಚಿನ್ನ, ಬೆಳ್ಳಿ

ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಹಾದಿಗೆ ಮರಳಿದೆ.
ಬೆಂಗಳೂರಿನಲ್ಲಿ ಶನಿವಾರ 24 ಕ್ಯಾರೆಟ್‌ನ ಅಪರಂಜಿ ಚಿನ್ನ 10 ಗ್ರಾಂಗೆ 7,140 ರೂ. ಏರಿ 1,68,710 ರೂ. ಆಗಿದೆ. ಇಷ್ಟೇ ತೂಕದ ಆಭರಣ ಚಿನ್ನದ ಧಾರಣೆ 6,550 ರೂ. ಏರಿಕೆ ಕಂಡಿದೆ. ಬೆಳ್ಳಿ ಕೆ. ដក 10,000 ರೂ. ಏರಿಕೆಯೊಂದಿಗೆ 2,95,000 ರೂ. ಆಗಿದೆ. ಹೊಸದಿಲ್ಲಿಯಲ್ಲಿಯೂ ಬೆಳ್ಳಿ ದರ ಇಷ್ಟೇ ಇದೆ. ಕೊಲ್ಲಿ ದೇಶಗಳಿಗೆ ಸಂಪರ್ಕ ಕಲ್ಪಿಸುವ ಹರ್ಮುಜ್ ಜಲಸಂಧಿಯನ್ನು ಇರಾನ್ಮಧ್ಯಪ್ರಾಚ್ಯ ಪ್ರತಿಕೂಲ ಪರಿಣಾಮ ಬಿಕ್ಕಟ್ಟು
ಬಂದ್ ಮಾಡಿದೆ.

ಇದರಿಂದ ಸರಬರಾಜು ತೈಲ ವ್ಯತ್ಯಯವಾಗಲಿದೆ. ಇದು ವ್ಯಾಪಾರ ವಹಿವಾಟಿನ ಮೇಲೆ ಬೀರುತ್ತದೆ. ಹಣದುಬ್ಬರ ಮತ್ತು ಅಸ್ಥಿರತೆಯಿಂದ ರಕ್ಷಿಸಲು ಹಲವು ದೇಶಗಳ ಕೇಂದ್ರ ಬ್ಯಾಂಕುಗಳು ತಮ್ಮ ಚಿನ್ನದ ಸಂಗ್ರಹವನ್ನು ಹೆಚ್ಚಿಸಲು ಉಪಕ್ರಮಿಸುತ್ತವೆ. ಹಸಿರು ಇಂಧನ ವಲಯ, ಎಲೆಕ್ಟ್ರಾನಿಕ್ಸ್, ಆ್ಯಂಟಿಬ್ಯಾಕ್ಟಿರಿಯಾ ಉತ್ಪನ್ನ, ಎಂಜಿನ್, ಎನರ್ಜಿ ಮೊದಲಾದ ವಲಯಗಳಿಂದ ಬೆಳ್ಳಿ ಖರೀದಿ ಹೆಚ್ಚುವ ನಿರೀಕ್ಷೆ ಇದೆ. ಬೇಡಿಕೆ ಏರಿಕೆಯಿಂದ ಸಹಜವಾಗಿಯೇ ದರಗಳು ಜಿಗಿಯುತ್ತವೆ ಎನ್ನುವುದು ಹೂಡಿಕೆದಾರರ ನಿರೀಕ್ಷೆಯಾಗಿದೆ.

Related Posts

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಪ್ರಕಟಿಸಿದೆ. ಈ ಮೂಲಕ ಅನುಜ್‌ ಅಗ್ನಿಹೋತ್ರಿಗೆ ದೇಶಕ್ಕೆ ಫಸ್ಟ್ ರ‍್ಯಾಂಕ್ ಪಡೆದುಕೊಂಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಾಗರಿಕ ಸೇವೆಗಳ ಪರೀಕ್ಷೆಗಳು ನಡೆದಿದ್ದವು. ಇದೀಗ…

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!