ರೈತರ ಹೋರಾಟಕ್ಕೆ ಮಣಿದ ಸರ್ಕಾರ: 1 ಟನ್ ಕಬ್ಬಿಗೆ 3300 ರೂ. ನೀಡಲು ನಿರ್ಧಾರ.

ಕಬ್ಬಿಗೆ 3500 ರೂ ದರ ನಿಗದಿ ಮಾಡುವಂತೆ ಕಳೆದ 9 ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ ಕಬ್ಬುಬೆಳೆಗಾರರ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು ಪ್ರತಿ ಟನ್ ಕಬ್ಬಿಗೆ 3,300 ರೂ ನೀಡಲು ನಿರ್ಧರಿಸಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ರೈತರು ಮತ್ತು ಕಾರ್ಖಾನೆ ಮಾಲೀಕರ ಜೊತೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರ ಪ್ರತಿ ಟನ್ ಕಬ್ಬಿಗೆ 3300 ರೂಪಾಯಿ ದರ ನಿಗದಿ ಮಾಡಲು ನಿರ್ಧರಿಸಿದೆ. ಸರ್ಕಾರದಿಂದ 50 ರೂಪಾಯಿ ಹಾಗೂ ಕಾರ್ಖಾನೆಯಿಂದ 50 ರೂಪಾಯಿ ನೀಡಲಾಗುವುದು. ಈ ಮೂಲಕ ಒಟ್ಟು 3300 ರೂಪಾಯಿ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಬೆಳಗಾವಿಯಲ್ಲಿ ನಡೆಯುತ್ತಿದ್ದ ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿತ್ತು. ನಂತರ ಸಿಎಂ ಸಿದ್ದರಾಮಯ್ಯ ನಿರಂತರ ಸಭೆ ನಡೆಸಿದ್ದು ಇದೀಗ ಪ್ರತಿ ಟನ್ ಕಬ್ಬಿಗೆ 3300 ರೂ ನಿಗದಿಪಡಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!