ಮೈಸೂರಿನ ಬ್ಯಾಂಕ್ ಆಫ್ ಬರೋಡಾ ಲಾಕರ್‌ನಲ್ಲಿಟ್ಟಿದ್ದ ಚಿನ್ನದ ನಾಣ್ಯಗಳಲ್ಲಿ ಅರ್ಧಕರ್ಧ ನಾಪತ್ತೆಯಾಗಿದೆ.

ಮೈಸೂರಿನ ಲಿಂಗಾಂಬುದಿಪಾಳ್ಯ. ನಿವಾಸಿ ರುಕ್ಕಿಣಿ ಅವರು ಲಾಕರ್‌ನಲ್ಲಿಟ್ಟಿದ್ದ ಒಂದು ಕೆಜಿ ಚಿನ್ನದ ನಾಣ್ಯಗಳಲ್ಲಿ ಅರ್ಧ ದಷ್ಟು ಕಡಿಮೆಯಾಗಿದೆ ಎಂದು ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಬ್ಯಾಂಕ್ ಆಫ್ ಬರೋಡಾ ಕುವೆಂಪುನಗರ ಶಾಖೆಯ ಮ್ಯಾನೇಜ‌ರ್ ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ದೂರಿನಲ್ಲಿರುವುದು: ಮೊದಲು ಬ್ಯಾಂಕ್ ಆಫ್ ಬರೋಡಾ ಕೊಯಮತ್ತೂರಿನ ಶಾಖೆಯ ಲಾಕರ್‌ನಲ್ಲಿ ಚಿನ್ನದ ಆಭರಣ ಹಾಗೂ ನಾಣ್ಯಗಳನ್ನು ಇಟ್ಟಿದ್ದೆ. ನಂತರ ಮೈಸೂರಿನ ಪಂಚಮಂತ್ರ ರಸ್ತೆಯಲ್ಲಿರುವ ಕುವೆಂಪು ನಗರ ಶಾಖೆಯ ಲಾಕರ್‌ಗೆ ವರ್ಗಾವಣೆ ಪಡೆದುಕೊಂಡೆ. ಆ ವೇಳೆ ಬ್ಯಾಂಕ್ ಮ್ಯಾನೇಜರ್ ನಿಮ್ಮ ಚಿನ್ನದ ನಾಣ್ಯ
ಗಳನ್ನು ಸುರಕ್ಷಿತವಾಗಿ ಲಾಕರ್‌ನಲ್ಲಿ ಇಟ್ಟುಕೊಳ್ಳುವುದಾಗಿ ಹೇಳಿ ಅಗ್ರಿಮೆಂಟ್ ಮಾಡಿಕೊಂಡಿದ್ದರಿಂದ ಸುಮಾರು 1 ಕೆಜಿ ಚಿನ್ನದ ನಾಣ್ಯವನ್ನು 2023ರ ಏಪ್ರಿಲ್ 10ರಂದು ಲಾಕರ್‌ನಲ್ಲಿಟ್ಟಿದ್ದೆ. 2024ರ ಡಿಸೆಂಬರ್ 18ರಂದು ಲಾಕರ್ ಪರಿಶೀಲಿಸಿದಾಗ ಚಿನ್ನದ ನಾಣ್ಯ ಕಡಿಮೆಯಾಗಿರುವಂತೆ ಕಾಣಿಸಿತು. ಅನುಮಾನಗೊಂಡು ವಿಚಾರಿಸಿದಾಗ ಬ್ಯಾಂಕ್ ಸಿಬ್ಬಂದಿ ಸ್ಪಷ್ಟ ಮಾಹಿತಿ ನೀಡಲಿಲ್ಲ. ಪ್ರಸಕ್ತ ವರ್ಷದ ಮಾ.3ರಂದು ಲಾಕರ್‌ನಲ್ಲಿದ್ದ ನಾಣ್ಯಗಳ ತೂಕ ಮಾಡಿಸಿದಾಗ 550 ಗ್ರಾಂ 905 ಮಿಲಿ ಇತ್ತು. ಬಳಿಕ ಮೇ 9ರಂದು ಪರಿ ក 492 0 988 2 ಚಿನ್ನದ ನಾಣ್ಯಗಳಿದ್ದವು. ಬ್ಯಾಂಕ್ ಲಾಕರ್ ರಿಜಿಸ್ಟರ್‌ನಲ್ಲಿದ್ದ ನನ್ನ ಫೋಟೊ ಬದಲಾ ಯಿಸಿ, ಅದರ ಮೇಲೆ ಸೀಲ್ ಹಾಕಲಾ ಗಿದೆ. ಲಾಕರ್‌ನಲ್ಲಿದ್ದ ನಾಣ್ಯಗಳಲ್ಲಿ ಸುಮಾರು 500 ಗ್ರಾಂ ಚಿನ್ನದ ನಾಣ್ಯ ನಾಪತ್ತೆಯಾಗಿರುವ ಬಗ್ಗೆ ಈವರೆಗೂ ಮಾಹಿತಿ ನೀಡಿಲ್ಲ ಎಂದು ಮಹಿಳೆ ಪೊಲೀಸ ರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!