ಮೈಸೂರಿನ ಬ್ಯಾಂಕ್ ಆಫ್ ಬರೋಡಾ ಲಾಕರ್‌ನಲ್ಲಿಟ್ಟಿದ್ದ ಚಿನ್ನದ ನಾಣ್ಯಗಳಲ್ಲಿ ಅರ್ಧಕರ್ಧ ನಾಪತ್ತೆಯಾಗಿದೆ.

ಮೈಸೂರಿನ ಲಿಂಗಾಂಬುದಿಪಾಳ್ಯ. ನಿವಾಸಿ ರುಕ್ಕಿಣಿ ಅವರು ಲಾಕರ್‌ನಲ್ಲಿಟ್ಟಿದ್ದ ಒಂದು ಕೆಜಿ ಚಿನ್ನದ ನಾಣ್ಯಗಳಲ್ಲಿ ಅರ್ಧ ದಷ್ಟು ಕಡಿಮೆಯಾಗಿದೆ ಎಂದು ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ಸಂಬಂಧ ಬ್ಯಾಂಕ್ ಆಫ್ ಬರೋಡಾ ಕುವೆಂಪುನಗರ ಶಾಖೆಯ ಮ್ಯಾನೇಜ‌ರ್ ಹಾಗೂ ಸಿಬ್ಬಂದಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ತೊರೆಯಲು ಕಾರಣ ಯಾರು.?

ದೂರಿನಲ್ಲಿರುವುದು: ಮೊದಲು ಬ್ಯಾಂಕ್ ಆಫ್ ಬರೋಡಾ ಕೊಯಮತ್ತೂರಿನ ಶಾಖೆಯ ಲಾಕರ್‌ನಲ್ಲಿ ಚಿನ್ನದ ಆಭರಣ ಹಾಗೂ ನಾಣ್ಯಗಳನ್ನು ಇಟ್ಟಿದ್ದೆ. ನಂತರ ಮೈಸೂರಿನ ಪಂಚಮಂತ್ರ ರಸ್ತೆಯಲ್ಲಿರುವ ಕುವೆಂಪು ನಗರ ಶಾಖೆಯ ಲಾಕರ್‌ಗೆ ವರ್ಗಾವಣೆ ಪಡೆದುಕೊಂಡೆ. ಆ ವೇಳೆ ಬ್ಯಾಂಕ್ ಮ್ಯಾನೇಜರ್ ನಿಮ್ಮ ಚಿನ್ನದ ನಾಣ್ಯ
ಗಳನ್ನು ಸುರಕ್ಷಿತವಾಗಿ ಲಾಕರ್‌ನಲ್ಲಿ ಇಟ್ಟುಕೊಳ್ಳುವುದಾಗಿ ಹೇಳಿ ಅಗ್ರಿಮೆಂಟ್ ಮಾಡಿಕೊಂಡಿದ್ದರಿಂದ ಸುಮಾರು 1 ಕೆಜಿ ಚಿನ್ನದ ನಾಣ್ಯವನ್ನು 2023ರ ಏಪ್ರಿಲ್ 10ರಂದು ಲಾಕರ್‌ನಲ್ಲಿಟ್ಟಿದ್ದೆ. 2024ರ ಡಿಸೆಂಬರ್ 18ರಂದು ಲಾಕರ್ ಪರಿಶೀಲಿಸಿದಾಗ ಚಿನ್ನದ ನಾಣ್ಯ ಕಡಿಮೆಯಾಗಿರುವಂತೆ ಕಾಣಿಸಿತು. ಅನುಮಾನಗೊಂಡು ವಿಚಾರಿಸಿದಾಗ ಬ್ಯಾಂಕ್ ಸಿಬ್ಬಂದಿ ಸ್ಪಷ್ಟ ಮಾಹಿತಿ ನೀಡಲಿಲ್ಲ. ಪ್ರಸಕ್ತ ವರ್ಷದ ಮಾ.3ರಂದು ಲಾಕರ್‌ನಲ್ಲಿದ್ದ ನಾಣ್ಯಗಳ ತೂಕ ಮಾಡಿಸಿದಾಗ 550 ಗ್ರಾಂ 905 ಮಿಲಿ ಇತ್ತು. ಬಳಿಕ ಮೇ 9ರಂದು ಪರಿ ក 492 0 988 2 ಚಿನ್ನದ ನಾಣ್ಯಗಳಿದ್ದವು. ಬ್ಯಾಂಕ್ ಲಾಕರ್ ರಿಜಿಸ್ಟರ್‌ನಲ್ಲಿದ್ದ ನನ್ನ ಫೋಟೊ ಬದಲಾ ಯಿಸಿ, ಅದರ ಮೇಲೆ ಸೀಲ್ ಹಾಕಲಾ ಗಿದೆ. ಲಾಕರ್‌ನಲ್ಲಿದ್ದ ನಾಣ್ಯಗಳಲ್ಲಿ ಸುಮಾರು 500 ಗ್ರಾಂ ಚಿನ್ನದ ನಾಣ್ಯ ನಾಪತ್ತೆಯಾಗಿರುವ ಬಗ್ಗೆ ಈವರೆಗೂ ಮಾಹಿತಿ ನೀಡಿಲ್ಲ ಎಂದು ಮಹಿಳೆ ಪೊಲೀಸ ರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು