HMT ವಾಚ್‌ನಲ್ಲಿ ಕನ್ನಡದ ಕಲರವ ,ಈ ವಾಚ್ ನಲ್ಲಿದೆ ಸ್ಪೆಷಲ್ ಲೋಗೋ….

ಸಾಮಾನ್ಯವಾಗಿ ಕೈಗಡಿಯಾರ ಖರೀದಿಸುವಾಗ ಯಾವ ಕಂಪೆನಿಯದ್ದು, ಇದರ ಎಷ್ಟು ಬೆಲೆ ಎಂದು ನೋಡುತ್ತೀರಿ. ಆದರೆ ಈ ರೀತಿಯ ಆಕರ್ಷಕ ವಾಚ್ ನೀವು ನೋಡಿರಲು ಸಾಧ್ಯವೇ ಇಲ್ಲ. ವಿಭಿನ್ನ ಹಾಗೂ ಆಕರ್ಷಕವಾದ ಕೈಗಡಿಯಾರವೊಂದು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ವಾಚ್ ಕನ್ನಡಿಗರನ್ನು ಆಕರ್ಷಿಸಲು ಮುಖ್ಯ ಕಾರಣವೇ ಕನ್ನಡ ಅಂಕಿಗಳು ಹಾಗೂ ಕರ್ನಾಟಕದ ಲಾಂಛನ ಗಂಡಭೇರುಂಡ . ಹೌದು, ಕನ್ನಡಿಗರೊಬ್ಬರು ಕೈಗಡಿಯಾರದ ಫೋಟೋವನ್ನು ಶೇರ್ ಮಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಕೆಲವರಿಗೆ ವಾಚ್ ಖರೀದಿಸುವುದೆಂದರೆ ಅದೇನೋ ಕ್ರೇಜ್. ಹೀಗಾಗಿ ದುಬಾರಿ ಬೆಲೆಯ ಹಾಗೂ ಯಾರ ಬಳಿಯೂ ಇರದ ವಾಚ್ ಕಲೆಕ್ಷನ್ ಇಟ್ಟುಕೊಂಡಿರುತ್ತಾರೆ. ಯಾವುದೇ ಕೈಗಡಿಯಾರವಿರಲಿ, ಅದರಲ್ಲಿ ಕಂಪೆನಿಯ ಹೆಸರು ಹಾಗೂ 1,2, 3 ಹೀಗೆ ಹನ್ನೆರಡರವರೆಗೂ ಸಂಖ್ಯೆಗಳನ್ನು ಬರೆದಿರುವುದನ್ನು ನೀವು ನೋಡಿರುತ್ತೀರಿ. ಆದರೆ ಹೆಚ್‌ಎಂಟಿ ಕಂಪೆನಿಯ ಈ ವಾಚ್ ಮಾತ್ರ ವಿಭಿನ್ನತೆಯಿಂದಲೇ ಕನ್ನಡಿಗರ ಗಮನ ಸೆಳೆದಿದೆ. ಹೌದು ಕರ್ನಾಟಕ ಸರ್ಕಾರದ ಅಧಿಕೃತ ಲಾಂಛನವಾಗಿರುವ ಗಂಡಭೇರುಂಡ ಹಾಗೂ ಕನ್ನಡ ಅಂಕಿಗಳಿರುವುದೇ ಈ ಕೈಗಡಿಯಾರದ ವಿಶೇಷತೆಯಾಗಿದ್ದು, ಸಾಮಾಜಿಕಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಕೈಗಡಿಯಾರದ ಪೋಟೋ ಕಂಡ ನೆಟ್ಟಿಗರು ಇದು ನಮ್ಮ ಕನ್ನಡದ ಗುರುತಿನ ಪ್ರತೀಕ ಎಂದು ಕಾಮೆಂಟ್ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!