ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …?

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಇನ್ಮೇಲೆ ಕೇವಲ ಎರಡು ಜಿಎಸ್​​ಟಿ ಸ್ಲ್ಯಾಬ್​ಗಳು ಮಾತ್ರ ಇರಲಿವೆ. ಶೇಕಡಾ 5 ಮತ್ತು ಶೇ 18 ಸ್ಲ್ಯಾಬ್‌ಗಳು ಮಾತ್ರ ಇರಲಿವೆ. 12 ಪ್ರತಿಶತ ಮತ್ತು 28 ಪ್ರತಿಶತದ ಸ್ಲ್ಯಾಬ್‌ಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಗೆ ಬರಲಿದೆ. ಜಿಎಸ್​ಟಿ ಕಡಿತದಿಂದ ಯಾವೆಲ್ಲ ವಸ್ತುಗಳ ಬೆಲೆ ಕಡಿಮೆ ಆಗಲಿದೆ ಅನ್ನೋದ್ರ ವಿವರ ಇಲ್ಲಿದೆ.

ಯಾವುದಕ್ಕೆಲ್ಲ ಜಿಎಸ್​ಟಿ ಇಲ್ಲ..?
UHT ಹಾಲು
ಛೇನಾ ಪನೀರ್
ಪಿಜ್ಜಾ
ಬ್ರೆಡ್
ರೋಟಿ, ಪರೋಠಾಗೆ
33 ಜೀವ ಉಳಿಸುವ ಔಷಧಿಗಳು
ಮೂರು ಕ್ಯಾನ್ಸರ್ ಔಷಧಿಗಳು
ಬುಕ್ಸ್
ಮ್ಯಾಪ್
ಪೆನ್ಸಿಲ್
ಶೇಕಡಾ 5 ರಷ್ಟು GST
ಶಾಂಪೂ
ಸೋಪ್
ಎಣ್ಣೆ
ನಮ್ಮಿನ್
ಪಾಸ್ತಾ
ಕಾಫಿ
ನೂಡಲ್ಸ್‌
ಇತರ ದಿನನಿತ್ಯದ ಗೃಹೋಪಯೋಗಿ ವಸ್ತುಗಳು
ಶೇ 18 GST (ಶೇಕಡಾ 28ರ ಬದಲಿಗೆ ಶೇಕಡಾ 18 ರಷ್ಟು ಜಿಎಸ್​ಟಿ)
ಕಾರುಗಳು
ಬೈಕ್​ಗಳು
ಟಿವಿಗಳು
ಸಿಮೆಂಟ್ ವಸ್ತುಗಳು
ಸೂಪರ್ ಐಷಾರಾಮಿ ವಸ್ತುಗಳನ್ನು ಶೇಕಡಾ 40 ರಷ್ಟು ವಿಶೇಷ ವರ್ಗದಲ್ಲಿ ಇರಿಸಲಾಗಿದೆ. ಪಾನ್ ಮಸಾಲಾ, ಮತ್ತು ಇತರ ತಂಬಾಕು ಉತ್ಪನ್ನಗಳು, ಬೀಡಿಗಳನ್ನು ಈ ವರ್ಗದಲ್ಲಿ ಇರಿಸಲಾಗಿದೆ. ಸುವಾಸನೆಯ ಕಾರ್ಬೊನೆ ಪಾನೀಯಗಳನ್ನು ಸಹ ಈ ಸ್ಲ್ಯಾಬ್​​ನ ಅಡಿಯಲ್ಲಿ ಬರಲಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!