ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …?

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಇನ್ಮೇಲೆ ಕೇವಲ ಎರಡು ಜಿಎಸ್​​ಟಿ ಸ್ಲ್ಯಾಬ್​ಗಳು ಮಾತ್ರ ಇರಲಿವೆ. ಶೇಕಡಾ 5 ಮತ್ತು ಶೇ 18 ಸ್ಲ್ಯಾಬ್‌ಗಳು ಮಾತ್ರ ಇರಲಿವೆ. 12 ಪ್ರತಿಶತ ಮತ್ತು 28 ಪ್ರತಿಶತದ ಸ್ಲ್ಯಾಬ್‌ಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಗೆ ಬರಲಿದೆ. ಜಿಎಸ್​ಟಿ ಕಡಿತದಿಂದ ಯಾವೆಲ್ಲ ವಸ್ತುಗಳ ಬೆಲೆ ಕಡಿಮೆ ಆಗಲಿದೆ ಅನ್ನೋದ್ರ ವಿವರ ಇಲ್ಲಿದೆ.

ಯಾವುದಕ್ಕೆಲ್ಲ ಜಿಎಸ್​ಟಿ ಇಲ್ಲ..?
UHT ಹಾಲು
ಛೇನಾ ಪನೀರ್
ಪಿಜ್ಜಾ
ಬ್ರೆಡ್
ರೋಟಿ, ಪರೋಠಾಗೆ
33 ಜೀವ ಉಳಿಸುವ ಔಷಧಿಗಳು
ಮೂರು ಕ್ಯಾನ್ಸರ್ ಔಷಧಿಗಳು
ಬುಕ್ಸ್
ಮ್ಯಾಪ್
ಪೆನ್ಸಿಲ್
ಶೇಕಡಾ 5 ರಷ್ಟು GST
ಶಾಂಪೂ
ಸೋಪ್
ಎಣ್ಣೆ
ನಮ್ಮಿನ್
ಪಾಸ್ತಾ
ಕಾಫಿ
ನೂಡಲ್ಸ್‌
ಇತರ ದಿನನಿತ್ಯದ ಗೃಹೋಪಯೋಗಿ ವಸ್ತುಗಳು
ಶೇ 18 GST (ಶೇಕಡಾ 28ರ ಬದಲಿಗೆ ಶೇಕಡಾ 18 ರಷ್ಟು ಜಿಎಸ್​ಟಿ)
ಕಾರುಗಳು
ಬೈಕ್​ಗಳು
ಟಿವಿಗಳು
ಸಿಮೆಂಟ್ ವಸ್ತುಗಳು
ಸೂಪರ್ ಐಷಾರಾಮಿ ವಸ್ತುಗಳನ್ನು ಶೇಕಡಾ 40 ರಷ್ಟು ವಿಶೇಷ ವರ್ಗದಲ್ಲಿ ಇರಿಸಲಾಗಿದೆ. ಪಾನ್ ಮಸಾಲಾ, ಮತ್ತು ಇತರ ತಂಬಾಕು ಉತ್ಪನ್ನಗಳು, ಬೀಡಿಗಳನ್ನು ಈ ವರ್ಗದಲ್ಲಿ ಇರಿಸಲಾಗಿದೆ. ಸುವಾಸನೆಯ ಕಾರ್ಬೊನೆ ಪಾನೀಯಗಳನ್ನು ಸಹ ಈ ಸ್ಲ್ಯಾಬ್​​ನ ಅಡಿಯಲ್ಲಿ ಬರಲಿವೆ.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!