ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …?

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಇನ್ಮೇಲೆ ಕೇವಲ ಎರಡು ಜಿಎಸ್​​ಟಿ ಸ್ಲ್ಯಾಬ್​ಗಳು ಮಾತ್ರ ಇರಲಿವೆ. ಶೇಕಡಾ 5 ಮತ್ತು ಶೇ 18 ಸ್ಲ್ಯಾಬ್‌ಗಳು ಮಾತ್ರ ಇರಲಿವೆ. 12 ಪ್ರತಿಶತ ಮತ್ತು 28 ಪ್ರತಿಶತದ ಸ್ಲ್ಯಾಬ್‌ಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಗೆ ಬರಲಿದೆ. ಜಿಎಸ್​ಟಿ ಕಡಿತದಿಂದ ಯಾವೆಲ್ಲ ವಸ್ತುಗಳ ಬೆಲೆ ಕಡಿಮೆ ಆಗಲಿದೆ ಅನ್ನೋದ್ರ ವಿವರ ಇಲ್ಲಿದೆ.

ಯಾವುದಕ್ಕೆಲ್ಲ ಜಿಎಸ್​ಟಿ ಇಲ್ಲ..?
UHT ಹಾಲು
ಛೇನಾ ಪನೀರ್
ಪಿಜ್ಜಾ
ಬ್ರೆಡ್
ರೋಟಿ, ಪರೋಠಾಗೆ
33 ಜೀವ ಉಳಿಸುವ ಔಷಧಿಗಳು
ಮೂರು ಕ್ಯಾನ್ಸರ್ ಔಷಧಿಗಳು
ಬುಕ್ಸ್
ಮ್ಯಾಪ್
ಪೆನ್ಸಿಲ್
ಶೇಕಡಾ 5 ರಷ್ಟು GST
ಶಾಂಪೂ
ಸೋಪ್
ಎಣ್ಣೆ
ನಮ್ಮಿನ್
ಪಾಸ್ತಾ
ಕಾಫಿ
ನೂಡಲ್ಸ್‌
ಇತರ ದಿನನಿತ್ಯದ ಗೃಹೋಪಯೋಗಿ ವಸ್ತುಗಳು
ಶೇ 18 GST (ಶೇಕಡಾ 28ರ ಬದಲಿಗೆ ಶೇಕಡಾ 18 ರಷ್ಟು ಜಿಎಸ್​ಟಿ)
ಕಾರುಗಳು
ಬೈಕ್​ಗಳು
ಟಿವಿಗಳು
ಸಿಮೆಂಟ್ ವಸ್ತುಗಳು
ಸೂಪರ್ ಐಷಾರಾಮಿ ವಸ್ತುಗಳನ್ನು ಶೇಕಡಾ 40 ರಷ್ಟು ವಿಶೇಷ ವರ್ಗದಲ್ಲಿ ಇರಿಸಲಾಗಿದೆ. ಪಾನ್ ಮಸಾಲಾ, ಮತ್ತು ಇತರ ತಂಬಾಕು ಉತ್ಪನ್ನಗಳು, ಬೀಡಿಗಳನ್ನು ಈ ವರ್ಗದಲ್ಲಿ ಇರಿಸಲಾಗಿದೆ. ಸುವಾಸನೆಯ ಕಾರ್ಬೊನೆ ಪಾನೀಯಗಳನ್ನು ಸಹ ಈ ಸ್ಲ್ಯಾಬ್​​ನ ಅಡಿಯಲ್ಲಿ ಬರಲಿವೆ.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಮರುಜೀವ ನೀಡಿದ್ದು, ರಾಜ್ಯದ ಹಿರಿಯ ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ದಿಢೀರ್ ಆದೇಶ ಹೊರಡಿಸಿದೆ. ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ನಡೆದಿರುವ ಈ ಪ್ರಕ್ರಿಯೆಯಲ್ಲಿ, ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಮುಖ ಆಡಳಿತಾತ್ಮಕ ಬದಲಾವಣೆ ತರಲಾಗಿದೆ. ಮೈಸೂರು…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!