ಇಂದು ಭಾರತ VS ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯ

ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೂರನೇ ಟಿ20 ಪಂದ್ಯವನ್ನು ಆಡಲಿದೆ, ರಾಜ್ಕೋಟ್ ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಎದುರು ಮೊದಲ ಎರಡು ಟಿ-20 ಮ್ಯಾಚ್‌ನಲ್ಲಿ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಇಂಗ್ಲೆಂಡ್. ಇದೀಗ ಕಮ್‌ಬ್ಯಾಕ್‌ ಮಾಡುವ ತವಕದಲ್ಲಿದೆ.

ಭಾರತ ತಂಡ: ಸಂಜು ಸ್ಯಾಮ್ಸನ್(W), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(C), ಧ್ರುವ ಜುರೆಲ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ, ರಿಂಕು ಸಿಂಗ್, ಶಿವಂ ದುಬೆ , ರಮಣದೀಪ್ ಸಿಂಗ್, ಹರ್ಷಿತ್ ರಾಣಾ.

ಇಂಗ್ಲೆಂಡ್ ತಂಡ : ಬೆನ್ ಡಕೆಟ್, ಫಿಲಿಪ್ ಸಾಲ್ಟ್(W), ಜೋಸ್ ಬಟ್ಲರ್(C), ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಮಾರ್ಕ್ ವುಡ್, ಸಾಕಿಬ್ ಮಹಮೂದ್, ಗಸ್ ಅಟ್ಕಿನ್ಸನ್, ಜೇಮೀ ಸ್ಮಿತ್, ರೆಹಾನ್ ಅಹ್ಮದ್.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!