ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ

ನಾಳೆ ಪುಣೆಯಲ್ಲಿ ಭಾರತ VS ನ್ಯೂಜಿಲೆಂಡ್ ಎರಡನೇ​ ಟೆಸ್ಟ್ ಸರಣಿ

ನಾಳೆ ಪುಣೆಯಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ನ್ಯೂಜಿಲೆಂಡ್‌ ಎದುರು ಬೆಂಗಳೂರು ಟೆಸ್ಟ್‌ ಮ್ಯಾಚ್‌ನಲ್ಲಿ 8 ವಿಕೆಟ್‌ಗಳ ಹೀನಾಯ ಸೋಲುಂಡು ಆಘಾತ ಎದುರಿಸಿರುವ ಆತಿಥೇಯ ಟೀಮ್ ಇಂಡಿಯಾ ಇದೀಗ ಕಮ್‌ಬ್ಯಾಕ್‌ ಮಾಡುವ ತವಕದಲ್ಲಿದೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ವಾಷಿಂಗ್ಟನ್ ಸುಂದರ್, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

Related Posts

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

  ಸೌತ್ ಆಫ್ರಿಕಾ, ನಮೀಬಿಯಾ ಮತ್ತು ಝಿಂಬಾಬ್ವೆ ಜಂಟಿಯಾಗಿ ಆಯೋಜಿಸಲಿರುವ 2027ರ ಏಕದಿನ ವಿಶ್ವಕಪ್​ಗೆ ಟೀಮ್ ಇಂಡಿಯಾದ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ನೀಡಿರುವ ಹೇಳಿಕೆಗಳು ಇದೀಗ ಭಾರೀ ವೈರಲ್ ಆಗಿದೆ. ಭಾರತೀಯ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!