ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ

ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್‌ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 6 ವಿಕೆಟ್ ಕಬಳಿಸಿದ ರವಿಚಂದ್ರನ್ ಅಶ್ವಿನ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. 515 ರನ್‌ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ ತಂಡವು 234 ರನ್‌ಗಳಿಗೆ ಸರ್ವಪತನ ಕಂಡಿದೆ.

ಈ ಗೆಲುವಿನೊಂದಿಗೆ ಭಾರತ ತಂಡ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. 2021ರಲ್ಲಿ ಇದೇ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲೂ ಅಶ್ವಿನ್‌ ಶತಕ ಬಾರಿಸಿ, ಬಳಿಕ ಬೌಲಿಂಗ್‌ನಲ್ಲೂ ಮಿಂಚಿ ಪಂದ್ಯಶ್ರೇಷ್ಠ ಗೌರವ ಪಡೆದಿದ್ದರು. ಇದೀಗ ಮತ್ತೊಮ್ಮೆ ತವರು ಪ್ರೇಕ್ಷಕರ ಎದುರು ಮಿಂಚಿ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದರು. ತಮ್ಮ 38ನೇ ಹುಟ್ಟುಹಬ್ಬದ ದಿನದಂದು ಅಶ್ವಿನ್ ಈ ಸಾಧನೆ ಮೆರೆದಿರುವುದು ಮತ್ತೊಂದು ವಿಶೇಷವಾಗಿದೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!