ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ

ಇಂದಿನಿಂದ ವಿದ್ಯುತ್, ಹಾಲಿನ ಹೊಸ ದರ ಅನ್ವಯ: ಹಾಲಿನ ಉತ್ಪನ್ನಗಳು ದುಬಾರಿ

ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಬೆಲೆ ಏರಿಕೆ ಬರೆ ಮುಂದುವರೆಸಿದೆ. ಈಗಾಗಲೇ ಘೋಷಿಸಿದಂತೆ ಪರಿಷ್ಕೃತ ವಿದ್ಯುತ್ ದರ ಹಾಗೂ ಹಾಲಿನ ದರ ಇಂದಿನಿಂದ (ಏಪ್ರಿಲ್ 1 ಆರ್ಥಿಕ ವರ್ಷದಿಂದ) ಅನುಷ್ಠಾನಕ್ಕೆ ಬರಲಿದೆ. ಬಸ್, ನಮ್ಮ ಮೆಟ್ರೋ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ತತ್ತರಿಸಿದ್ದ ಜನರಿಗೆ ಮತ್ತಷ್ಟು ಆರ್ಥಿಕ ಹೊರೆ ಉಂಟಾಗಲಿದೆ. ಕೆಲವೆಡೆ ದರ ಏರಿಕೆ ವಿರುದ್ಧ ಪ್ರತಿಭಟನೆ ಸಹ ನಡೆದಿವೆ.

ಮಂಗಳವಾರದಿಂದ ಗ್ರಾಹಕರಿ ಪ್ರತಿ ಲೀಟರ್ ಹಾಲಿಗೆ 4 ರೂಪಾಯಿ ಹೆಚ್ಚುವರಿ ಹಣ ನೀಡಬೇಕು. ವಿದ್ಯುತ್ ದರ ಸಹಿತ ಪ್ರತಿ ಯೂನಿಟ್‌ಗೆ 36 ಪೈಸೆಯಷ್ಟು ಪರಿಷ್ಕೃತಗೊಂಡಿದೆ. ಹಾಲಿನ ದರ ಮಾತ್ರವಲ್ಲದೇ ಮೊಸರಿಗೂ ದರ ರೂ.4 ಹೆಚ್ಚಾಗಿದೆ. ಇದರೊಂದಿಗೆ ಹಾಲಿನ ಉತ್ಪನ್ನಗಳು, ಸಿಹಿ ತಿನಿಸುಗಳು ಸಹ ದುಬಾರಿಯಾಗಲಿವೆ. ಈ ಹೆಚ್ಚುವರಿ ಹಣ ಹಾಲು ಪೂರೈಕೆಯ ರೈತರಿಗೆ ಸಿಗುತ್ತಾ ಅಥವಾ ಇಂಧನ, ಉತ್ಪಾದನೆ, ಸಿಬ್ಬಂದಿ ವೇತನ ಹೆಚ್ಚಳ ಎಂದು ಮಧ್ಯವರ್ತಿಗಳ ಕೈಗೆ ಸೇರುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!