ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*!

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯರು ನ್ಯಾಯ ಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

 

 

 

 

 

 

ಮೊಬೈಲ್ ಕಳ್ಳತನ ಆಗಿದೆ ಎನ್ನಬೇಡ ಕಳುವಾಗಿದೆ ಎಂದು ದೂರು ಕೊಡು ಮಗನೇಇಲ್ಲ ಅಂದ್ರೆ ನಿನ್ನ ಮೇಲೆ ಕೇಸ್ ದಾಖಲಿಸುತ್ತೇನೆ ಎಂದು ಅಶ್ಲೀಲ ಪದಗಳಿಂದ ನಿಂದಿಸಿ ನನ್ನ ಕಪಾಲಕ್ಕೆ 10-15 ಬಾರಿ S I ,ಆಕಾಶ್ ಅವರು ಹೊಡೆದರು ಆ ವೇಳೆಯಲ್ಲಿ ಸಬ್ ಇನ್ಸೆಕ್ಟರ್ ಅವರು ಮದ್ಯಪಾನ ಮಾಡಿದ್ದರು ಅವರ ಜೊತೆಯಲ್ಲೇ ಇದ್ದ ಪೊಲೀಸ್ಪೇದೆ ಶಿವಕುಮಾರ್ ಹಾಸನ್ ಅವರು ನನಗೆ ಬೂಟಿಂದ ಹೊಡೆದರೆ ಹೇಗಾಗುತ್ತದೆ ಗೊತ್ತಾ ಮಗನೆ ನಾಟಕ ಆಡಿಕೊಂಡು ಸ್ಟೇಷನ್ ಗೆ ಬಂದಿದ್ದೀರ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮೊದಲೇ ಕುಡಿದ ನಶೆಯಲ್ಲಿದ್ದ ಆಕಾಶ್ ದೂರುದರರನ್ನೇ ನೀವು ಕುಡಿದುಬಂದಿದ್ದೀರ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಮಾಡಿಸಿದ್ದಾರೆ ಡಾಕ್ಟರ್ ಇವರು ಕುಡಿದಿಲ್ಲ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಗಾಬರಿ ಗೊಂಡಿದ್ದ ಶಿವರಾಜುಗೆ ಬಿಪಿ ಜಾಸ್ತಿ ಇದೆ ಎಂದಾಗ ಠಾಣೆಗೆ ಕರೆದುಕೊಂಡು ಬಂದು ಮಧ್ಯರಾತ್ರಿ 1.30 ರ ವೇಳೆಯಲ್ಲಿ ಬೈಕ್ ಕಿತ್ತುಕೊಂಡು ಬಿಟ್ಟು ಕಳಿಸಿದ್ದಾರೆ.

ಇದರಿಂದ ನೋವು ಅನುಭವಿಸಿದ ಶಿವರಾಜು ಕೊಳ್ಳೆಗಾಲದ ಆಸ್ಪತ್ರೆಯಲ್ಲಿ ಮೆಡಿಕಲ್ ಸರ್ಟಿಫಿಕೇಟ್ ಮಾಡಿಸಿ ಆನ್ವೆನ್ ನಲ್ಲಿ ಸಬ್ ಇನ್ಸೆಕ್ಟರ್ ಹಾಗೂ ಪೊಲೀಸ್ ಪೇದೆ ವಿರುದ್ಧ ದೂರು ದಾಖಲಿಸಿದ್ದಾರೆ ನಾನು ಬಡವ ಕೂಲಿ ಮಾಡಿದರೆ ಉಂಟು ಇಲ್ಲ ಅಂದರೆ ಇಲ್ಲ ಹೀಗಿರುವಾಗ ಸಬ್ ಇನ್ನೆ ಕ್ಟರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ನನಗೆ ಏನಾದರೂ ತೊಂದರೆ ಆದರೆ ಅವರೇ ನೇರ ಹೊಣೆ ಎಂದು ಪತ್ರಿಕೆ ಜೊತೆ ತಮ್ಮ ಅಳಲನ್ನು ತೋಡಿಕೊಂಡರು ತಕ್ಷಣ ಮೇಲಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಶಿವರಾಜುಗೆ ನ್ಯಾಯ ಕೊಡಿಸುವರೇ ಕಾದು ನೋಡೋಣ.ರು ನ್ಯಾಯ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

Related Posts

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ…

You Missed

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!