ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*!

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯರು ನ್ಯಾಯ ಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

 

 

 

 

 

 

ಮೊಬೈಲ್ ಕಳ್ಳತನ ಆಗಿದೆ ಎನ್ನಬೇಡ ಕಳುವಾಗಿದೆ ಎಂದು ದೂರು ಕೊಡು ಮಗನೇಇಲ್ಲ ಅಂದ್ರೆ ನಿನ್ನ ಮೇಲೆ ಕೇಸ್ ದಾಖಲಿಸುತ್ತೇನೆ ಎಂದು ಅಶ್ಲೀಲ ಪದಗಳಿಂದ ನಿಂದಿಸಿ ನನ್ನ ಕಪಾಲಕ್ಕೆ 10-15 ಬಾರಿ S I ,ಆಕಾಶ್ ಅವರು ಹೊಡೆದರು ಆ ವೇಳೆಯಲ್ಲಿ ಸಬ್ ಇನ್ಸೆಕ್ಟರ್ ಅವರು ಮದ್ಯಪಾನ ಮಾಡಿದ್ದರು ಅವರ ಜೊತೆಯಲ್ಲೇ ಇದ್ದ ಪೊಲೀಸ್ಪೇದೆ ಶಿವಕುಮಾರ್ ಹಾಸನ್ ಅವರು ನನಗೆ ಬೂಟಿಂದ ಹೊಡೆದರೆ ಹೇಗಾಗುತ್ತದೆ ಗೊತ್ತಾ ಮಗನೆ ನಾಟಕ ಆಡಿಕೊಂಡು ಸ್ಟೇಷನ್ ಗೆ ಬಂದಿದ್ದೀರ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮೊದಲೇ ಕುಡಿದ ನಶೆಯಲ್ಲಿದ್ದ ಆಕಾಶ್ ದೂರುದರರನ್ನೇ ನೀವು ಕುಡಿದುಬಂದಿದ್ದೀರ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಮಾಡಿಸಿದ್ದಾರೆ ಡಾಕ್ಟರ್ ಇವರು ಕುಡಿದಿಲ್ಲ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಗಾಬರಿ ಗೊಂಡಿದ್ದ ಶಿವರಾಜುಗೆ ಬಿಪಿ ಜಾಸ್ತಿ ಇದೆ ಎಂದಾಗ ಠಾಣೆಗೆ ಕರೆದುಕೊಂಡು ಬಂದು ಮಧ್ಯರಾತ್ರಿ 1.30 ರ ವೇಳೆಯಲ್ಲಿ ಬೈಕ್ ಕಿತ್ತುಕೊಂಡು ಬಿಟ್ಟು ಕಳಿಸಿದ್ದಾರೆ.

ಇದರಿಂದ ನೋವು ಅನುಭವಿಸಿದ ಶಿವರಾಜು ಕೊಳ್ಳೆಗಾಲದ ಆಸ್ಪತ್ರೆಯಲ್ಲಿ ಮೆಡಿಕಲ್ ಸರ್ಟಿಫಿಕೇಟ್ ಮಾಡಿಸಿ ಆನ್ವೆನ್ ನಲ್ಲಿ ಸಬ್ ಇನ್ಸೆಕ್ಟರ್ ಹಾಗೂ ಪೊಲೀಸ್ ಪೇದೆ ವಿರುದ್ಧ ದೂರು ದಾಖಲಿಸಿದ್ದಾರೆ ನಾನು ಬಡವ ಕೂಲಿ ಮಾಡಿದರೆ ಉಂಟು ಇಲ್ಲ ಅಂದರೆ ಇಲ್ಲ ಹೀಗಿರುವಾಗ ಸಬ್ ಇನ್ನೆ ಕ್ಟರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ನನಗೆ ಏನಾದರೂ ತೊಂದರೆ ಆದರೆ ಅವರೇ ನೇರ ಹೊಣೆ ಎಂದು ಪತ್ರಿಕೆ ಜೊತೆ ತಮ್ಮ ಅಳಲನ್ನು ತೋಡಿಕೊಂಡರು ತಕ್ಷಣ ಮೇಲಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಶಿವರಾಜುಗೆ ನ್ಯಾಯ ಕೊಡಿಸುವರೇ ಕಾದು ನೋಡೋಣ.ರು ನ್ಯಾಯ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು