ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*!

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯರು ನ್ಯಾಯ ಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

 

 

 

 

 

 

ಮೊಬೈಲ್ ಕಳ್ಳತನ ಆಗಿದೆ ಎನ್ನಬೇಡ ಕಳುವಾಗಿದೆ ಎಂದು ದೂರು ಕೊಡು ಮಗನೇಇಲ್ಲ ಅಂದ್ರೆ ನಿನ್ನ ಮೇಲೆ ಕೇಸ್ ದಾಖಲಿಸುತ್ತೇನೆ ಎಂದು ಅಶ್ಲೀಲ ಪದಗಳಿಂದ ನಿಂದಿಸಿ ನನ್ನ ಕಪಾಲಕ್ಕೆ 10-15 ಬಾರಿ S I ,ಆಕಾಶ್ ಅವರು ಹೊಡೆದರು ಆ ವೇಳೆಯಲ್ಲಿ ಸಬ್ ಇನ್ಸೆಕ್ಟರ್ ಅವರು ಮದ್ಯಪಾನ ಮಾಡಿದ್ದರು ಅವರ ಜೊತೆಯಲ್ಲೇ ಇದ್ದ ಪೊಲೀಸ್ಪೇದೆ ಶಿವಕುಮಾರ್ ಹಾಸನ್ ಅವರು ನನಗೆ ಬೂಟಿಂದ ಹೊಡೆದರೆ ಹೇಗಾಗುತ್ತದೆ ಗೊತ್ತಾ ಮಗನೆ ನಾಟಕ ಆಡಿಕೊಂಡು ಸ್ಟೇಷನ್ ಗೆ ಬಂದಿದ್ದೀರ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮೊದಲೇ ಕುಡಿದ ನಶೆಯಲ್ಲಿದ್ದ ಆಕಾಶ್ ದೂರುದರರನ್ನೇ ನೀವು ಕುಡಿದುಬಂದಿದ್ದೀರ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಮಾಡಿಸಿದ್ದಾರೆ ಡಾಕ್ಟರ್ ಇವರು ಕುಡಿದಿಲ್ಲ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಗಾಬರಿ ಗೊಂಡಿದ್ದ ಶಿವರಾಜುಗೆ ಬಿಪಿ ಜಾಸ್ತಿ ಇದೆ ಎಂದಾಗ ಠಾಣೆಗೆ ಕರೆದುಕೊಂಡು ಬಂದು ಮಧ್ಯರಾತ್ರಿ 1.30 ರ ವೇಳೆಯಲ್ಲಿ ಬೈಕ್ ಕಿತ್ತುಕೊಂಡು ಬಿಟ್ಟು ಕಳಿಸಿದ್ದಾರೆ.

ಇದರಿಂದ ನೋವು ಅನುಭವಿಸಿದ ಶಿವರಾಜು ಕೊಳ್ಳೆಗಾಲದ ಆಸ್ಪತ್ರೆಯಲ್ಲಿ ಮೆಡಿಕಲ್ ಸರ್ಟಿಫಿಕೇಟ್ ಮಾಡಿಸಿ ಆನ್ವೆನ್ ನಲ್ಲಿ ಸಬ್ ಇನ್ಸೆಕ್ಟರ್ ಹಾಗೂ ಪೊಲೀಸ್ ಪೇದೆ ವಿರುದ್ಧ ದೂರು ದಾಖಲಿಸಿದ್ದಾರೆ ನಾನು ಬಡವ ಕೂಲಿ ಮಾಡಿದರೆ ಉಂಟು ಇಲ್ಲ ಅಂದರೆ ಇಲ್ಲ ಹೀಗಿರುವಾಗ ಸಬ್ ಇನ್ನೆ ಕ್ಟರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ನನಗೆ ಏನಾದರೂ ತೊಂದರೆ ಆದರೆ ಅವರೇ ನೇರ ಹೊಣೆ ಎಂದು ಪತ್ರಿಕೆ ಜೊತೆ ತಮ್ಮ ಅಳಲನ್ನು ತೋಡಿಕೊಂಡರು ತಕ್ಷಣ ಮೇಲಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಶಿವರಾಜುಗೆ ನ್ಯಾಯ ಕೊಡಿಸುವರೇ ಕಾದು ನೋಡೋಣ.ರು ನ್ಯಾಯ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!