ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*!

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯರು ನ್ಯಾಯ ಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

 

 

 

 

 

 

ಮೊಬೈಲ್ ಕಳ್ಳತನ ಆಗಿದೆ ಎನ್ನಬೇಡ ಕಳುವಾಗಿದೆ ಎಂದು ದೂರು ಕೊಡು ಮಗನೇಇಲ್ಲ ಅಂದ್ರೆ ನಿನ್ನ ಮೇಲೆ ಕೇಸ್ ದಾಖಲಿಸುತ್ತೇನೆ ಎಂದು ಅಶ್ಲೀಲ ಪದಗಳಿಂದ ನಿಂದಿಸಿ ನನ್ನ ಕಪಾಲಕ್ಕೆ 10-15 ಬಾರಿ S I ,ಆಕಾಶ್ ಅವರು ಹೊಡೆದರು ಆ ವೇಳೆಯಲ್ಲಿ ಸಬ್ ಇನ್ಸೆಕ್ಟರ್ ಅವರು ಮದ್ಯಪಾನ ಮಾಡಿದ್ದರು ಅವರ ಜೊತೆಯಲ್ಲೇ ಇದ್ದ ಪೊಲೀಸ್ಪೇದೆ ಶಿವಕುಮಾರ್ ಹಾಸನ್ ಅವರು ನನಗೆ ಬೂಟಿಂದ ಹೊಡೆದರೆ ಹೇಗಾಗುತ್ತದೆ ಗೊತ್ತಾ ಮಗನೆ ನಾಟಕ ಆಡಿಕೊಂಡು ಸ್ಟೇಷನ್ ಗೆ ಬಂದಿದ್ದೀರ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮೊದಲೇ ಕುಡಿದ ನಶೆಯಲ್ಲಿದ್ದ ಆಕಾಶ್ ದೂರುದರರನ್ನೇ ನೀವು ಕುಡಿದುಬಂದಿದ್ದೀರ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಮಾಡಿಸಿದ್ದಾರೆ ಡಾಕ್ಟರ್ ಇವರು ಕುಡಿದಿಲ್ಲ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಗಾಬರಿ ಗೊಂಡಿದ್ದ ಶಿವರಾಜುಗೆ ಬಿಪಿ ಜಾಸ್ತಿ ಇದೆ ಎಂದಾಗ ಠಾಣೆಗೆ ಕರೆದುಕೊಂಡು ಬಂದು ಮಧ್ಯರಾತ್ರಿ 1.30 ರ ವೇಳೆಯಲ್ಲಿ ಬೈಕ್ ಕಿತ್ತುಕೊಂಡು ಬಿಟ್ಟು ಕಳಿಸಿದ್ದಾರೆ.

ಇದರಿಂದ ನೋವು ಅನುಭವಿಸಿದ ಶಿವರಾಜು ಕೊಳ್ಳೆಗಾಲದ ಆಸ್ಪತ್ರೆಯಲ್ಲಿ ಮೆಡಿಕಲ್ ಸರ್ಟಿಫಿಕೇಟ್ ಮಾಡಿಸಿ ಆನ್ವೆನ್ ನಲ್ಲಿ ಸಬ್ ಇನ್ಸೆಕ್ಟರ್ ಹಾಗೂ ಪೊಲೀಸ್ ಪೇದೆ ವಿರುದ್ಧ ದೂರು ದಾಖಲಿಸಿದ್ದಾರೆ ನಾನು ಬಡವ ಕೂಲಿ ಮಾಡಿದರೆ ಉಂಟು ಇಲ್ಲ ಅಂದರೆ ಇಲ್ಲ ಹೀಗಿರುವಾಗ ಸಬ್ ಇನ್ನೆ ಕ್ಟರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ನನಗೆ ಏನಾದರೂ ತೊಂದರೆ ಆದರೆ ಅವರೇ ನೇರ ಹೊಣೆ ಎಂದು ಪತ್ರಿಕೆ ಜೊತೆ ತಮ್ಮ ಅಳಲನ್ನು ತೋಡಿಕೊಂಡರು ತಕ್ಷಣ ಮೇಲಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಶಿವರಾಜುಗೆ ನ್ಯಾಯ ಕೊಡಿಸುವರೇ ಕಾದು ನೋಡೋಣ.ರು ನ್ಯಾಯ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!