ದೂರು ನೀಡಲು ಹೋದ ಅಮಾಯಕ ದಲಿತ ಹುಡುಗರ ಮೇಲೆ ಪೊಲೀಸರಿಂದಲೇ ಹ*!

ಯಳಂದೂರು ತಾಲ್ಲೂಕಿನ ಕಂದಹಳ್ಳಿ ದಲಿತ ಜನಾಂಗದ ಶಿವರಾಜು ಹಾಗೂ ಕುಮಾರ್ ಎಂಬುವವರು ನನ್ನ ಮೊಬೈಲ್ ಕಳ್ಳತನ ಮಾಡಿ ಅದರಲ್ಲಿದ್ದ ಫೋನ್ ಪೇ/ಯು.ಪಿ.ಐ ಖಾತೆಯಲ್ಲಿ ಪಿನ್ ನಂಬರ್ ನಕಲು ಮಾಡಿ ರೂ.10.560/- ರೂಪಾಯಿಗಳನ್ನು ಅಕ್ರಮವಾಗಿ ಡ್ರಾ ಮಾಡಿರುವ ಬಗ್ಗೆ ದೂರು ನೀಡಲು ಯಳಂದೂರು ಪೊಲೀಸ್ ಠಾಣೆಗೆ ಹೋಗಿದ್ದ ಸಂದರ್ಭದಲ್ಲಿ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯರು ನ್ಯಾಯ ಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

 

 

 

 

 

 

ಮೊಬೈಲ್ ಕಳ್ಳತನ ಆಗಿದೆ ಎನ್ನಬೇಡ ಕಳುವಾಗಿದೆ ಎಂದು ದೂರು ಕೊಡು ಮಗನೇಇಲ್ಲ ಅಂದ್ರೆ ನಿನ್ನ ಮೇಲೆ ಕೇಸ್ ದಾಖಲಿಸುತ್ತೇನೆ ಎಂದು ಅಶ್ಲೀಲ ಪದಗಳಿಂದ ನಿಂದಿಸಿ ನನ್ನ ಕಪಾಲಕ್ಕೆ 10-15 ಬಾರಿ S I ,ಆಕಾಶ್ ಅವರು ಹೊಡೆದರು ಆ ವೇಳೆಯಲ್ಲಿ ಸಬ್ ಇನ್ಸೆಕ್ಟರ್ ಅವರು ಮದ್ಯಪಾನ ಮಾಡಿದ್ದರು ಅವರ ಜೊತೆಯಲ್ಲೇ ಇದ್ದ ಪೊಲೀಸ್ಪೇದೆ ಶಿವಕುಮಾರ್ ಹಾಸನ್ ಅವರು ನನಗೆ ಬೂಟಿಂದ ಹೊಡೆದರೆ ಹೇಗಾಗುತ್ತದೆ ಗೊತ್ತಾ ಮಗನೆ ನಾಟಕ ಆಡಿಕೊಂಡು ಸ್ಟೇಷನ್ ಗೆ ಬಂದಿದ್ದೀರ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಮೊದಲೇ ಕುಡಿದ ನಶೆಯಲ್ಲಿದ್ದ ಆಕಾಶ್ ದೂರುದರರನ್ನೇ ನೀವು ಕುಡಿದುಬಂದಿದ್ದೀರ ಎಂದು ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್ ಮಾಡಿಸಿದ್ದಾರೆ ಡಾಕ್ಟರ್ ಇವರು ಕುಡಿದಿಲ್ಲ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಗಾಬರಿ ಗೊಂಡಿದ್ದ ಶಿವರಾಜುಗೆ ಬಿಪಿ ಜಾಸ್ತಿ ಇದೆ ಎಂದಾಗ ಠಾಣೆಗೆ ಕರೆದುಕೊಂಡು ಬಂದು ಮಧ್ಯರಾತ್ರಿ 1.30 ರ ವೇಳೆಯಲ್ಲಿ ಬೈಕ್ ಕಿತ್ತುಕೊಂಡು ಬಿಟ್ಟು ಕಳಿಸಿದ್ದಾರೆ.

ಇದರಿಂದ ನೋವು ಅನುಭವಿಸಿದ ಶಿವರಾಜು ಕೊಳ್ಳೆಗಾಲದ ಆಸ್ಪತ್ರೆಯಲ್ಲಿ ಮೆಡಿಕಲ್ ಸರ್ಟಿಫಿಕೇಟ್ ಮಾಡಿಸಿ ಆನ್ವೆನ್ ನಲ್ಲಿ ಸಬ್ ಇನ್ಸೆಕ್ಟರ್ ಹಾಗೂ ಪೊಲೀಸ್ ಪೇದೆ ವಿರುದ್ಧ ದೂರು ದಾಖಲಿಸಿದ್ದಾರೆ ನಾನು ಬಡವ ಕೂಲಿ ಮಾಡಿದರೆ ಉಂಟು ಇಲ್ಲ ಅಂದರೆ ಇಲ್ಲ ಹೀಗಿರುವಾಗ ಸಬ್ ಇನ್ನೆ ಕ್ಟರ್ ಅವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ನನಗೆ ಏನಾದರೂ ತೊಂದರೆ ಆದರೆ ಅವರೇ ನೇರ ಹೊಣೆ ಎಂದು ಪತ್ರಿಕೆ ಜೊತೆ ತಮ್ಮ ಅಳಲನ್ನು ತೋಡಿಕೊಂಡರು ತಕ್ಷಣ ಮೇಲಾಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೊಂದ ಶಿವರಾಜುಗೆ ನ್ಯಾಯ ಕೊಡಿಸುವರೇ ಕಾದು ನೋಡೋಣ.ರು ನ್ಯಾಯ ರಕ್ಷಕರೇ ಭಕ್ಷಕರಾದರೆ ಜನ ಸಾಮಾನ್ಯಕೇಳುವುದಾದರೂ ಯಾರನ್ನ ಎಂಬ ಪ್ರಶ್ನೆ ಮೂಡುತ್ತದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!