ಚಾಮುಂಡಿ ಬೆಟ್ಟದಲ್ಲಿ ಕೋತಿಗಳ ದಾಹ ನೀಗಿಸಲು ನೀರಿನ ತೊಟ್ಟಿ ಅಳವಡಿಕೆ.

ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ :ವಿಕ್ರಂ ಅಯ್ಯಂಗಾರ್

ಮೈಸೂರು ನಗರದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ
ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದ ನಂದಿ ಹತ್ತಿರ ಕೋತಿಗಳಿಗೆ ದಾಹ ನೇಗಿಸಲು ನೀರಿನ ತೊಟ್ಟಿ ಅಳವಡಿಸಿ ಸ್ಥಳೀಯ ವ್ಯಾಪಾರಸ್ಥರಿಗೆ ಪ್ರತಿನಿತ್ಯ ನೀರಿನ ತೊಟ್ಟಿಗೆ ನೀರನ್ನು ಹಾಕುವಂತೆ ಮನವಿ ಜಾಗೃತಿ ಮೂಡಿಸಲಾಯಿತು
ಈ ಸಂದರ್ಭದಲ್ಲಿ ಮಾತನಾಡಿದ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಎಲ್ಲಾ ಜೀವಿಗಳಿಗೂ ಮನುಷ್ಯರಂತೆ ಭಾವನೆಗಳಿವೆ.

ಅವುಗಳ ಕ್ರಿಯೆ ಪ್ರತಿಕ್ರಿಯೆಯನ್ನು ಸೂಕ್ಷ್ಮತೆಯಿಂದ ಹರಿಯುವ ಮನಸ್ಸು ಇಂದಿನ ಪೀಳಿಗೆಗೆ ಅವಶ್ಯಕತೆ, ಪರಿಸರದಲ್ಲಿ ಪ್ರಾಣಿ ಪಕ್ಷಿಗಳಿಗೂ ಬದುಕುವ ಹಕ್ಕಿದೆ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಮನುಷ್ಯರ ಆಧ್ಯ ಕರ್ತವ್ಯವಾಗಿದೆ ಆದರೆ ಮೊಬೈಲ್ ತರಂಗಗಳಿಂದ ಹಾಗೂ ಪರಿಸರ ಅರಣ್ಯ ನಾಶದಿಂದ ಪಕ್ಷಿಗಳೇ ಮಾಯವಾಗಿರುವುದು
ದುರಂತದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದರು

ಇದೇ ಸಂದರ್ಭದಲ್ಲಿ ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್,ನಜರ್ಬಾದ್ ನಟರಾಜ್,
ಕಡಕೋಳ ಗ್ರಾಮ ಪಂಚಾಯಿತಿ ಆರೋಗ್ಯ ಅಧಿಕಾರಿ ಮಂಜುನಾಥ್,ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರವಿಚಂದ್ರ,
ಲೋಕೇಶ್ ,ನಿತೇಶ್,ಕಡಕೋಳ ಶಿವು,ಎಸ್‌ ಎನ್ ರಾಜೇಶ್ ಹರೀಶ್ ನಾಯ್ಡು ಹಾಗೂ ಇನ್ನಿತರರು ಹಾಜರಿದ್ದರು

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!