ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣಗೂ ತಟ್ಟಿದೆ ಸಾರಿಗೆ ನೌಕರರ ಮುಷ್ಕರದ ಬಸ್​ ಬಂದ್​ ಬಿಸಿ!

ಸಾರಿಗೆ ನೌಕರರ ಬಂದ್ ಎಪೆಕ್ಟ್ ಬರೀ ಜನ ಸಾಮಾನ್ಯರಿಗಷ್ಟೇ ಅಲ್ಲದೇ ಸ್ಟಾರ್​ ನಟನಿಗೂ ತಟ್ಟಿದೆ. ವೈಟ್ ಪಿಲ್ಡ್​​ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್​ಗೆ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ದಂಪತಿ ಬಂದಿದ್ದರು. ಆದ್ರೆ, ಮೆಜೆಸ್ಟಿಕ್‌ನಿಂದ ಮಾದನಾಯಕಹಳ್ಳಿ ಹೋಗಲು ಬಸ್​ಗಾಗಿ ಕಾಯುತ್ತಿದ್ದರು.

ಸಾರಿಗೆ ನೌಕರರ ಮುಷ್ಕರ ಮಾಡಿದ್ದರಿಂದ ಇತ್ತೀಚಿಗೆ ನೇಮಕವಾದ ಚಾಲಕರು ಇಂದು ಬಸ್ ಚಲಾಯಿಸುತ್ತಿದ್ದರು. ಆದ್ರೆ ಬಹುತೇಕ ಬಸ್​ಗಳು ರಸ್ತೆಗೆ ಇಳಿದಿಲ್ಲ. ಹೀಗಾಗಿ ತಮ್ಮ ತಮ್ಮ ಊರಿಗೆ ಹೋಗಲು ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು.

ಆದ್ರೆ, ಸಾರಿಗೆ ನೌಕರರ ಬಂದ್ ಎಪೆಕ್ಟ್ ಬರೀ ಜನ ಸಾಮಾನ್ಯರಿಗಷ್ಟೇ ಅಲ್ಲದೇ ಸ್ಟಾರ್​ ನಟನಿಗೂ ತಟ್ಟಿದೆ. ವೈಟ್ ಪಿಲ್ಡ್​​ನಿಂದ ಮೆಟ್ರೋ ಮೂಲಕ ಮೆಜೆಸ್ಟಿಕ್​ಗೆ ಕನ್ನಡ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ದಂಪತಿ ಬಂದಿದ್ದರು. ಆದ್ರೆ, ಮೆಜೆಸ್ಟಿಕ್‌ನಿಂದ ಮಾದನಾಯಕನಹಳ್ಳಿಗೆ ಹೋಗಲು ಬಸ್​ಗಾಗಿ ಕಾಯುತ್ತಿದ್ದರು. ಆದರೆ ಬಸ್​ಗಳು ರಸ್ತೆಗಿಳಿಯದ ಕಾರಣ ಕ್ಯಾಬ್ ಮೂಲಕ ತೆರಳಿದ್ದಾರೆ.

ಈ ಬಗ್ಗೆ ಮಾತಾಡಿದ ನಟ ಹೊನ್ನವಳ್ಳಿ ಕೃಷ್ಣ, ಈ ತರ ಬಂದ್​ ಆಗಬಾರದಾಗಿತ್ತು. ಈಗ ತಾನೇ ಊರಿಗೆ ಹೋಗಿ ಬರ್ತಾ ಇದ್ವಿ. ಹೀಗೆ ಆಗಿದಕ್ಕೆ ಜನರಿಗೆ ತುಂಬಾ ತೊಂದರೆ ಆಗಿದೆ. ನಿಲ್ದಾಣದಲ್ಲಿ ಬಸ್​ಗಾಗಿ ಕಾದು ಕುಳಿತಿದ್ದಾರೆ. ಇನ್ನೊಂದು ಸಾರಿ ಹೀಗೆ ಆಗದಿರೋ ಹಾಗೇ ನೋಡಿಕೊಳ್ಳಬೇಕು ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!