ಆಸ್ಕರ್​ ರೇಸ್​ನಲ್ಲಿ ಕಾಂತಾರ ಚಾಪ್ಟರ್​ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ

ಆಸ್ಕರ್​ ರೇಸ್​ನಲ್ಲಿ ಕಾಂತಾರ ಚಾಪ್ಟರ್​ 1 ; ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಚಿತ್ರಗಳನ್ನು ಆಸ್ಕರ್ ವೇದಿಕೆಗೆ ಕೊಂಡೊಯ್ಯುವ ಪ್ರಯತ್ನ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ.

ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಕೋಟಿ ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದ್ದವು. ‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಅವರ ‘ಹೊಂಬಾಳೆ ಫಿಲ್ಮ್ಸ್’. ಇದೀಗ ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಆಸ್ಕರ್ ರೇಸ್​​ಗೆ ಪ್ರವೇಶಿಸಿದೆ. ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ. ಭಾರತದಿಂದ ಅಧಿಕೃತ ಆಯ್ಕೆಯಲ್ಲದಿದ್ದರೂ, ಪ್ರತ್ಯೇಕ ಅರ್ಜಿ ಮೂಲಕ ‘ಅತ್ಯುತ್ತಮ ಚಿತ್ರ’ ವಿಭಾಗದಲ್ಲಿ ಸ್ಪರ್ಧಿಸುತ್ತಿದೆ ಎಂದು ವರದಿಯಾಗಿದೆ. ಇದೀಗ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದೆ ಹೊಂಬಾಳೆ.

  • Related Posts

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

    ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

      ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!