ಕಳಚಿತು ಮಾಸ್ಕ ಮ್ಯಾನ್ ಮುಖವಾಡ ! ಎಫ್‌ಎಸ್‌ಎಲ್‌ನಲ್ಲಿ ಬುರುಡೆ ರಹಸ್ಯ ಬಯಲು…

ಬೆಂಗಳೂರು: ಚೆನ್ನಯ್ಯ ತಂದುಕೊಟ್ಟ ಬುರುಡೆ ಎಲ್ಲಿಯದ್ದು ಎನ್ನುವುದೇ ಈಗ ದೊಡ್ಡ ಪ್ರಶ್ನೆ.

ಹೌದು. ಧರ್ಮಸ್ಥಳದಲ್ಲಿ ಸಾವಿರಾರು ಮೃತದೇಹಗಳನ್ನು ನಾನು ಹೂತಿದ್ದೇನೆ ಎಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ ತನ್ನ ಎಲ್ಲಾ ಆರೋಪಗಳಿಗೆ ಸಾಕ್ಷ್ಯ ಒದಗಿಸಿದ್ದು ಯಾವುದು ಎಂದರೆ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದ ಬುರುಡೆ.

ಈ ಬುರುಡೆಯನ್ನು ಇಟ್ಟುಕೊಂಡು ನ್ಯಾಯಾಲಯದಿಂದ ಸಾಕ್ಷಿ ಸಂರಕ್ಷಣಾ ಕಾಯ್ದೆಯಡಿ ಭದ್ರತೆ ಪಡೆದುಕೊಂಡಿದ್ದ. ಹೀಗಾಗಿ ಎಸ್‌ಐಟಿ (SIT) ಸಹ ಆತ ಹೇಳಿದಂತೆ ಕೇಳುತ್ತಿತ್ತು.

ಆತ ಹೇಳಿದ್ದ 17 ಜಾಗಗಳಲ್ಲಿ ಗುಂಡಿ ತೋಡಿದ ಬಳಿಕ ಮೂಲ ಬುರುಡೆಯ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಆತ ಒಂದೊಂದು ಜಾಗದ ಹೆಸರನ್ನು ಹೇಳಿದ್ದಾನೆ. ಒಮ್ಮೆ ಬೋಳಿಯಾರ್‌ ಮತ್ತೊಮ್ಮೆ ಕಲ್ಲೇರಿ ಇನ್ನೊಮ್ಮೆ ಇನ್ಯಾವುದೋ ಜಾಗವನ್ನು ಹೇಳಿದ್ದಾನೆ.

ಈ ಮಧ್ಯೆ ಬುರುಡೆಯಲ್ಲಿದ್ದ ಮಣ್ಣು ಧರ್ಮಸ್ಥಳ ಪರಿಸರದ್ದೇ ಅಲ್ಲ ಎನ್ನುವುದು ವಿಧಿವಿಜ್ಞಾನ ಪ್ರಾಯೋಗಾಲಯದಲ್ಲಿ ದೃಢಪಟ್ಟಿತ್ತು. ಇದು ಪಕ್ಕಾ ಆಗುತ್ತಿದ್ದಂತೆ ಪೊಲೀಸರು ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಆತ ಬೇರೆ ಜಾಗದಿಂದ ಈ ಬುರುಡೆ ತಂದಿದ್ದೇನೆ. ಬೇರೆಯವರು ಹೇಳಿದಂತೆ ನಾನು ಈ ಪ್ರಕರಣಕ್ಕೆ ಬಂದಿದ್ದೇನೆ ಎಂದು ಬಾಯಿಬಿಟ್ಟಿದ್ದ.

ಚೆನ್ನಯ್ಯ ಈ ಮಾತನ್ನು ಹೇಳುವುದು ಸುಳ್ಳು ಎನ್ನುವುದು ತಿಳಿಯುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ.

 

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!