ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ; ಡೆಲ್ಲಿಗೆ 6 ವಿಕೆಟ್‌ಗಳ ಜಯ : ತವರಲ್ಲಿ ಮತ್ತೆ ಸೋತ ಆರ್‌ಸಿಬಿ

ಕೆ.ಎಲ್‌.ರಾಹುಲ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಆರ್‌ಸಿಬಿ ವಿರುದ್ಧ ಡೆಲ್ಲಿ 6 ವಿಕೆಟ್‌ಗಳ ಜಯ ಸಾಧಿಸಿತು. ಆ ಮೂಲಕ ತವರಲ್ಲಿ ಆರ್‌ಸಿಬಿಗೆ ಮತ್ತೊಂದು ಸೋಲಿನ ಕಹಿ ಅನುಭವವಾಯಿತು.ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ 24ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಗೆ 6 ವಿಕೆಟ್‌ಗಳ ರೋಚಕ ಜಯ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 7 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 169 ರನ್ ಬಾರಿಸಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಾಯಕ ರಜತ್ ಪಾಟೀದಾರ್ 1 ರನ್ ಗಳಿಸಿ ಔಟಾದರು. ಫಿಲ್ ಸಾಲ್ಟ್ 37, ಕೊಹ್ಲಿ 22, ಪಡಿಕ್ಕಲ್ 25 ರನ್ ಗಳಿಸಿ ತಂಡದ ಸ್ಕೋರ್ ಅನ್ನು 163ರ ಆಚೆಗೆ ಕೊಂಡೊಯ್ದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಕೆಎಲ್ ರಾಹುಲ್ 93 ಮತ್ತು ಟ್ರಿಸ್ಟಾನ್ ಸ್ಟಬ್ಸ್ 38, ಅಕ್ಷರ್ ಪಟೇಲ್ 15 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ವಿಪ್ರಜ್ ನಿಗಮ್ 2 ವಿಕೆಟ್ ಮತ್ತು ಕುಲದೀಪ್ ಯಾದವ್ 2 ವಿಕೆಟ್ ಪಡೆದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!