ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್

ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್

ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು.
ರೈತರ ಕೃಷಿ ಭೂಮಿ, ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ. ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುತ್ತ ತಿಳಿಸಿದರು.

ಇಂದು ನಡೆದ ರಾಷ್ಟ್ರೀಯ ರೈತ ಸಮಾವೇಶದಲ್ಲಿ. ತಮಿಳುನಾಡು ಕರ್ನಾಟಕ ಆಂಧ್ರಪ್ರದೇಶ್. ತೆಲಂಗಾಣ. ಕೇರಳ. ರಾಜ್ಯಗಳ ರೈತ ಮುಖಂಡರು ಭಾಗವಹಿಸಿದ್ದರು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ. ಬೆಳೆ ವಿಮೆ ಪದ್ಧತಿ ತಿದ್ದುಪಡಿ ಆಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂಬ ಇನ್ನಿತರ ಒತ್ತಾಯಗಳ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮುಂದಿನ ದಿನಗಳಲ್ಲಿ ಬೆಂಬಲಿಸಿ ಪ್ರಬಲಗೊಳಿಸಲು ಪಾಂಡಿಚೇರಿಯಲ್ಲಿ ದಕ್ಷಿಣ ಭಾರತ ರಾಜ್ಯದ ರೈತ ಮುಖಂಡರು ತೀರ್ಮಾನಿಸಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!