ಸಿಎಂ , ಡಿಸಿಎಂ ಗೆ ವೇದಿಕೆ ಮೇಲೆಯೇ ಖರ್ಗೆ ಎಚ್ಚರಿಕೆ.

ಕಲಬುರಗಿ :- ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ. ನೀವು, ನೀವೇ ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸು ತ್ತಾರೆ, ಹುಷಾರಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವೇದಿಕೆ ಮೇಲೆಯೇ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ  ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರತೆಗೆ ಯಲು ಪ್ಲಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಕಲ್ಯಾಣ ವಿಭಾಗ ಮಟ್ಟದ ಉದ್ಯೋಗ ಮೇಳದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದ ಸಂದರ್ಭದಲ್ಲಿ ವಿಮಾನ ನಿಲ್ದಾಣ. ದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗು
ಕರ್ನಾಟಕಕ್ಕೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಮಾಡುವುದೂ ಇಲ್ಲ. ಏಕೆಂದರೆ ನಾನು 1 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಳೆದ 10 ವರ್ಷಗಳಿಂದ ಮಾಡು
ವುದು. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷ ಆಣಿಕ ಸಮೀಕ್ಷೆ ಅಷ್ಟೇ. ಆದರೂ, ಯಾರಿಗೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ಅಭಿಪ್ರಾಯಗಳನ್ನೂ ಆಲಿಸಲಾಗುವುದು ಎಂದು ಹೇಳಿದರು. ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.
ವುದಕ್ಕೆ ಸಾಧ್ಯವಾಗಿಲ್ಲ. ಕಡೇಚೂರಿನಲ್ಲಿ ರೈಲು ಬೋಗಿ ಕಾರ್ಖಾನೆ ನಿರ್ಮಾಣಕ್ಕಾಗಿ ಉಚಿತವಾಗಿ ಜಾಗ, ನೀರು, ವಿದ್ಯುತ್ ನೀಡಿದರೂ ಮೋದಿ ಸರ್ಕಾರ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷಿಸುತ್ತಿದೆ.
ಕಲಬುರಗಿಯಿಂದ ದೇಶದ ವಿವಿಧ ಭಾಗಗಳಿಗೆ 27ಕ್ಕೂ ಹೆಚ್ಚು ರೈಲುಗಳನ್ನು ತಂದಿದ್ದೇವೆ. ಆದರೆ ಕಲಬುರಗಿಯಿಂದ ಬೆಂಗಳೂರಿಗೆ ಹೆಚ್ಚುವರಿ ರೈಲುಗಳನ್ನು ಬಿಡಿ ಎಂದು ಮನವಿ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.
ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶ್ರೀನಿವಾಸ ಸರಡಗಿ ಗ್ರಾಮದ ಜನರು ಮುಕ್ತ ಮನಸ್ಸಿನಿಂದ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟಿದ್ದಾರೆ.
ಈಗ ನೋಡಿದರೆ ಇಲ್ಲಿಗೆ ವಿಮಾನಗಳೇ ಬರುತ್ತಿಲ್ಲ. ಕಲಬುರಗಿಗೆ ನಿರಂತರ ವಿಮಾನ ಸೇವೆ ಆರಂಭಿಸಲು ಮೋದಿ ಸರ್ಕಾರ ಯಾವುದೇ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಆದರೆ ಕೇಂದ್ರ ಸರ್ಕಾರಕ್ಕೆ ಆಸಕ್ತಿ ಇರುವುದು ಒಂದೇ ವಿಷಯದಲ್ಲಿ, ಅದು ವಿಪಕ್ಷ ನಾಯಕರ ಮೇಲೆ ಐಟಿ, ಇಡಿ ದಾಳಿಗಳನ್ನು ಮಾಡಿಸುವುದರಲ್ಲಿ ಮಾತ್ರ ನಿರತವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!