ಸಿಎಂ , ಡಿಸಿಎಂ ಗೆ ವೇದಿಕೆ ಮೇಲೆಯೇ ಖರ್ಗೆ ಎಚ್ಚರಿಕೆ.

ಕಲಬುರಗಿ :- ನಿಮ್ಮ ಸರ್ಕಾರವನ್ನು ಬೀಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಾಗಿದ್ದಾರೆ. ನೀವು, ನೀವೇ ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸು ತ್ತಾರೆ, ಹುಷಾರಾಗಿರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ವೇದಿಕೆ ಮೇಲೆಯೇ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿಯಲ್ಲಿ ನಡೆದ ವಿಭಾಗ ಮಟ್ಟದ ಉದ್ಯೋಗ  ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರತೆಗೆ ಯಲು ಪ್ಲಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ. ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಕಲ್ಯಾಣ ವಿಭಾಗ ಮಟ್ಟದ ಉದ್ಯೋಗ ಮೇಳದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದ ಸಂದರ್ಭದಲ್ಲಿ ವಿಮಾನ ನಿಲ್ದಾಣ. ದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಸಚಿವರಿಗೆ ಅವಕಾಶ ನೀಡಲಾಗು
ಕರ್ನಾಟಕಕ್ಕೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ, ಮಾಡುವುದೂ ಇಲ್ಲ. ಏಕೆಂದರೆ ನಾನು 1 ವರ್ಷದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕಳೆದ 10 ವರ್ಷಗಳಿಂದ ಮಾಡು
ವುದು. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷ ಆಣಿಕ ಸಮೀಕ್ಷೆ ಅಷ್ಟೇ. ಆದರೂ, ಯಾರಿಗೂ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ಅಭಿಪ್ರಾಯಗಳನ್ನೂ ಆಲಿಸಲಾಗುವುದು ಎಂದು ಹೇಳಿದರು. ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು.
ವುದಕ್ಕೆ ಸಾಧ್ಯವಾಗಿಲ್ಲ. ಕಡೇಚೂರಿನಲ್ಲಿ ರೈಲು ಬೋಗಿ ಕಾರ್ಖಾನೆ ನಿರ್ಮಾಣಕ್ಕಾಗಿ ಉಚಿತವಾಗಿ ಜಾಗ, ನೀರು, ವಿದ್ಯುತ್ ನೀಡಿದರೂ ಮೋದಿ ಸರ್ಕಾರ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷಿಸುತ್ತಿದೆ.
ಕಲಬುರಗಿಯಿಂದ ದೇಶದ ವಿವಿಧ ಭಾಗಗಳಿಗೆ 27ಕ್ಕೂ ಹೆಚ್ಚು ರೈಲುಗಳನ್ನು ತಂದಿದ್ದೇವೆ. ಆದರೆ ಕಲಬುರಗಿಯಿಂದ ಬೆಂಗಳೂರಿಗೆ ಹೆಚ್ಚುವರಿ ರೈಲುಗಳನ್ನು ಬಿಡಿ ಎಂದು ಮನವಿ ಮಾಡಿದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.
ಕಲಬುರಗಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಶ್ರೀನಿವಾಸ ಸರಡಗಿ ಗ್ರಾಮದ ಜನರು ಮುಕ್ತ ಮನಸ್ಸಿನಿಂದ ತಮ್ಮ ಜಮೀನುಗಳನ್ನು ಬಿಟ್ಟುಕೊಟ್ಟಿದ್ದಾರೆ.
ಈಗ ನೋಡಿದರೆ ಇಲ್ಲಿಗೆ ವಿಮಾನಗಳೇ ಬರುತ್ತಿಲ್ಲ. ಕಲಬುರಗಿಗೆ ನಿರಂತರ ವಿಮಾನ ಸೇವೆ ಆರಂಭಿಸಲು ಮೋದಿ ಸರ್ಕಾರ ಯಾವುದೇ ಇಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ. ಆದರೆ ಕೇಂದ್ರ ಸರ್ಕಾರಕ್ಕೆ ಆಸಕ್ತಿ ಇರುವುದು ಒಂದೇ ವಿಷಯದಲ್ಲಿ, ಅದು ವಿಪಕ್ಷ ನಾಯಕರ ಮೇಲೆ ಐಟಿ, ಇಡಿ ದಾಳಿಗಳನ್ನು ಮಾಡಿಸುವುದರಲ್ಲಿ ಮಾತ್ರ ನಿರತವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!