ಖ್ಯಾತ ಗಾಯಕಿ ಆಶಾ ಭೋಸ್ಲೆ ಮೊಮ್ಮಗಳು, ಸಿರಾಜ್​ಗೆ ರಾಖಿ ಕಟ್ಟಿ್ದ್ದಾರೆ.. ಇದಕ್ಕೆ ಬಲವಾದ ಕಾರಣವಿದೆ.

ರಕ್ಷಾ ಬಂಧನ ಸಹೋದರ- ಸಹೋದರಿಯರ ಸಂಬಂಧ ಬೆಸೆಯುವಂತಹ ಪವಿತ್ರವಾದ ಹಬ್ಬವಾಗಿದೆ. ಸಹೋದರಿಯೂ ತನ್ನ ಸಹೋದರನಿಗೆ ಆಯಸ್ಸು, ಆರೋಗ್ಯ, ಸಮೃದ್ಧಿ ಎಲ್ಲವೂ ಸಿಗಲಿ ಎಂದು ಹಾರೈಸುವುದು ಆಗಿದೆ. ರಕ್ಷಾ ಬಂಧನದ ಹಿನ್ನೆಲೆ ಕ್ರಿಕೆಟರ್ಸ್​, ಸೆಲೆಬ್ರಿಟಿಗಳು ತಮ್ಮ ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು ಖುಷಿ ಪಟ್ಟಿದ್ದಾರೆ. ಅದರಂತೆ ಸ್ಟಾರ್ ಕ್ರಿಕೆಟರ್​ ಮೊಹಮ್ಮದ್ ಸಿರಾಜ್ ಕೂಡ ರಾಖಿ ಕಟ್ಟಿಕೊಳ್ಳುವ ಮೂಲಕ ಆ ವದಂತಿಗಳಿಗೆ ಅಂತಿಮ ತೆರೆ ಎಳೆದಿದ್ದಾರೆ.

ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟ್​, ಪೇಸ್ ಬೌಲರ್ ಆಗಿರುವ ಮೊಹಮ್ಮದ್ ಸಿರಾಜ್ ಅವರಿಗೆ ಆಶಾ ಭೋಸ್ಲೆ ಅವರ ಮೊಮ್ಮಗಳು ಜನೈ ಭೋಸ್ಲೆ ಅವರು ರಾಖಿ ಕಟ್ಟಿ, ಸಿಹಿ ತಿನಿಸಿದ್ದಾರೆ. ಜನೈ ಭೋಸ್ಲೆ ಅವರು ಸಿರಾಜ್ ಅವರ ಕೈಗೆ ರಾಖಿ ಕಟ್ಟಿ, ಸಿಹಿ ತಿನಿಸಿರುವ ವಿಡಿಯೋ, ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದಕ್ಕೆ ಜನೈ ಭೋಸ್ಲೆ ವಿಶೇಷವಾದ ಟ್ಯಾಗ್​ಲೈನ್ ಬರೆದಿದ್ದಾರೆ.

ಉತ್ತಮವಾದದ್ದನ್ನ ಕೇಳಲು ಆಗಲಿಲ್ಲ ಎಂದು ಜನೈ ಭೋಸ್ಲೆ ವಿಡಿಯೋಗೆ ಟ್ಯಾಗ್​ಲೈನ್ ಬರೆದಿದ್ದಾರೆ. ಅವರು ಈ ರೀತಿಯಾದ ಟ್ಯಾಗ್​ಲೈನ್ ಬರೆಯಲು ಬಲವಾದ ಕಾರಣವಿದೆ. ಕಳೆದ ಕೆಲವು ತಿಂಗಳುಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಜನೈ ಭೋಸ್ಲೆ ಹಾಗೂ ಸಿರಾಜ್ ಬಗ್ಗೆ ಬೇರೆಯೇ ಅರ್ಥದಲ್ಲಿ ಮಾತನಾಡಿಕೊಳ್ಳಲಾಗುತ್ತಿತ್ತು. ಆದರೆ ಇಬ್ಬರು ರಕ್ಷಾ ಬಂಧನ ಹಬ್ಬ ಆಚರಣೆ ಮಾಡುವ ಮೂಲಕ ಅದಕ್ಕೆ ತೆರೆ ಎಳೆಯಲಾಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಯಾವುದು ಸುಳ್ಳು, ಯಾವುದು ನಿಜ ಎನ್ನುವುದನ್ನು ನಂಬೋಕೆ ಆಗಲ್ಲ. ಏಕೆಂದರೆ ಆಶಾ ಬೋಸ್ಲೆ ಅವರ ಮೊಮ್ಮಗಳಾದ ಜನೈ ಭೋಸ್ಲೆ ಹಾಗೂ ಸಿರಾಜ್ ನಡುವೆ ಲವ್ ಇದೆ ಎಂದು ವದಂತಿ ಹಬ್ಬಿಸಲಾಗಿತ್ತು. ಇಬ್ಬರು ಯಾವುದೋ ಒಂದು ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಅಂದಿನಿಂದ ಇಬ್ಬರ ನಡುವೆ ಏನೋ ನಡೆಯುತ್ತಿದೆ ಎಂದು ವೈರಲ್ ಮಾಡಲಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಅವರು ಅಂತಿಮವಾಗಿ ಸ್ಪಷ್ಟನೆಯನ್ನು ರಕ್ಷಾ ಬಂಧನದ ಮೂಲಕ ನೀಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು