ಗಿಲ್ಲಿ & ರಕ್ಷಿತಾಗೆ ಕ್ಲಾಸ್ ತಗೊಂಡ ಕಿಚ್ಚ ಸುದೀಪ್

ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ. ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ.

ಗಿಲ್ಲಿ ಈ ವಾರದ ಟಾಸ್ಕ್‌ಗಳಲ್ಲಿ ಸೇಫ್‌ ಟೀಂನಲ್ಲಿದ್ದರೆ, ರಕ್ಷಿತಾ ನಾಮಿನೇಟೆಡ್‌ ಟೀಂನಲ್ಲಿದ್ದರು. ಆದರೆ ಯಾವಾಗ ನಾಮಿನೇಟೆಡ್‌ ಟೀಂ ವಿನ್‌ ಆಗಿ ತಮ್ಮ ಟೀಂನಿಂದ ಸೇಫ್‌ ಟೀಂಗೆ ಒಬ್ಬರನ್ನು ಕಳುಹಿಸಬೇಕು ಅಲ್ಲಿಂದ ಒಬ್ಬರನ್ನು ತಮ್ಮ ಟೀಂಗೆ ಕರೆಸಿಕೊಳ್ಳಬೇಕು ಎನ್ನುವ ಪ್ರಶ್ನೆ ಬಂದಿತ್ತೋ ಆಗ ರಕ್ಷಿತಾ ತಮ್ಮ ಟೀಂನ ನಿರ್ಧಾರದ ವಿರುದ್ಧವೇ ತಿರುಗಿ ಬಿದ್ದಿದ್ದರು. ಇದೇ ವೇಳೆ ಗಿಲ್ಲಿ ಕೂಡ ರಕ್ಷಿತಾ ತಮ್ಮ ವಂಶದ ಕುಡಿ ಹಾಗೆ ಸರಳವಾಗಿ ಸೋಲಲ್ಲ ಎಂದು ಹೇಳಿದ್ದರು.

ಇದು ನಾಮಿನೇಟೆಡ್‌ ಟೀಂನವರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಇನ್ನೊಂದು ಟಾಸ್ಕ್‌ನ ಆರಂಭಕ್ಕೂ ಮೊದಲೇ ಗಿಲ್ಲಿ ರಕ್ಷಿತಾ ಕಿವಿಯಲ್ಲಿ ಏನೋ ಹೇಳಿದ್ದು ಕೂಡ ದೊಡ್ಡ ಗಲಾಟೆಗೆ ಕಾರಣವಾಗಿತ್ತು. ಇದನ್ನೇ ಇಟ್ಟುಕೊಂಡು ಸುದೀಪ್‌ ಶನಿವಾರದ ಎಪಿಸೋಡ್‌ನಲ್ಲಿ ಗಿಲ್ಲಿ ಹಾಗೂ ರಕ್ಷಿತಾಗೆ ಕ್ಲಾಸ್‌ ತಗೊಂಡಿದ್ದಾರೆ.

ಅವರ ನಡವಳಿಕೆಯನ್ನು ಸಮರ್ಥಿಸಿಕೊಳ್ಳೋಕೆ ಹೇಳಿದ್ದಾರೆ. ಅಲ್ಲದೇ ಇವರಿಬ್ಬರ ಈ ನಡವಳಿಕೆ ಒಂದು ಟೀಂ ಮೇಲೆ ಹೇಗೆ ಪರಿಣಾಮ ಬೀರುತ್ತೆ ಅನ್ನೋದನ್ನೂ ಹೇಳಿದ್ದಾರೆ. ಇಬ್ಬರಿಗೂ ಸರಿಯಾಗೇ ಕ್ಲಾಸ್‌ ತಗೊಂಡಿದ್ದು, ಇಲ್ಲಿವರೆಗೂ ಇನೋಸೆಂಟ್‌ ತರ ಕಾಣಿಸುತ್ತಿದ್ದ ರಕ್ಷಿತಾ ಮೊದಲ ಬಾರಿ ತಾವೇ ಮಾಡಿದ್ದ ಗುಂಡಿಗೆ ಬಿದ್ದ ಹಾಗೆ ಆಗಿದ್ದಾರೆ. ಇನ್ನಾದ್ರೂ ತಪ್ಪನ್ನು ಅರಿತುಕೊಂಡು ಇವರಿಬ್ಬರು ತಿದ್ದಿಕೊಳ್ತಾರಾ? ಮುಂದಿನ ದಿನಗಳಲ್ಲಿ ನೋಡಬೇಕಷ್ಟೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!