ಗಿಲ್ಲಿ & ರಕ್ಷಿತಾಗೆ ಕ್ಲಾಸ್ ತಗೊಂಡ ಕಿಚ್ಚ ಸುದೀಪ್

ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ. ಗಿಲ್ಲಿ ಹಾಗೂ ರಕ್ಷಿತಾ ಬಿಗ್‌ಬಾಸ್‌ ಮನೆಯಲ್ಲಿ ಏನೇ ಮಾಡಿದ್ರೂ ಅವರಿಗೆ ಏನೂ ಮಾಡಲ್ವಾ? ಅನ್ನೋ ಅಭಿಪ್ರಾಯವಿತ್ತು. ಸುದೀಪ್‌ ಈ ವಾರ ಅದನ್ನು ಸುಳ್ಳು ಮಾಡಿದ್ದಾರೆ. ರಕ್ಷಿತಾ ಹಾಗೂ ಗಿಲ್ಲಿಗೆ ಸುದೀಪ್‌ ಫುಲ್‌ ಕ್ಲಾಸ್‌ ತಗೊಂಡಿದ್ದಾರೆ.

ಗಿಲ್ಲಿ ಈ ವಾರದ ಟಾಸ್ಕ್‌ಗಳಲ್ಲಿ ಸೇಫ್‌ ಟೀಂನಲ್ಲಿದ್ದರೆ, ರಕ್ಷಿತಾ ನಾಮಿನೇಟೆಡ್‌ ಟೀಂನಲ್ಲಿದ್ದರು. ಆದರೆ ಯಾವಾಗ ನಾಮಿನೇಟೆಡ್‌ ಟೀಂ ವಿನ್‌ ಆಗಿ ತಮ್ಮ ಟೀಂನಿಂದ ಸೇಫ್‌ ಟೀಂಗೆ ಒಬ್ಬರನ್ನು ಕಳುಹಿಸಬೇಕು ಅಲ್ಲಿಂದ ಒಬ್ಬರನ್ನು ತಮ್ಮ ಟೀಂಗೆ ಕರೆಸಿಕೊಳ್ಳಬೇಕು ಎನ್ನುವ ಪ್ರಶ್ನೆ ಬಂದಿತ್ತೋ ಆಗ ರಕ್ಷಿತಾ ತಮ್ಮ ಟೀಂನ ನಿರ್ಧಾರದ ವಿರುದ್ಧವೇ ತಿರುಗಿ ಬಿದ್ದಿದ್ದರು. ಇದೇ ವೇಳೆ ಗಿಲ್ಲಿ ಕೂಡ ರಕ್ಷಿತಾ ತಮ್ಮ ವಂಶದ ಕುಡಿ ಹಾಗೆ ಸರಳವಾಗಿ ಸೋಲಲ್ಲ ಎಂದು ಹೇಳಿದ್ದರು.

ಇದು ನಾಮಿನೇಟೆಡ್‌ ಟೀಂನವರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಇನ್ನೊಂದು ಟಾಸ್ಕ್‌ನ ಆರಂಭಕ್ಕೂ ಮೊದಲೇ ಗಿಲ್ಲಿ ರಕ್ಷಿತಾ ಕಿವಿಯಲ್ಲಿ ಏನೋ ಹೇಳಿದ್ದು ಕೂಡ ದೊಡ್ಡ ಗಲಾಟೆಗೆ ಕಾರಣವಾಗಿತ್ತು. ಇದನ್ನೇ ಇಟ್ಟುಕೊಂಡು ಸುದೀಪ್‌ ಶನಿವಾರದ ಎಪಿಸೋಡ್‌ನಲ್ಲಿ ಗಿಲ್ಲಿ ಹಾಗೂ ರಕ್ಷಿತಾಗೆ ಕ್ಲಾಸ್‌ ತಗೊಂಡಿದ್ದಾರೆ.

ಅವರ ನಡವಳಿಕೆಯನ್ನು ಸಮರ್ಥಿಸಿಕೊಳ್ಳೋಕೆ ಹೇಳಿದ್ದಾರೆ. ಅಲ್ಲದೇ ಇವರಿಬ್ಬರ ಈ ನಡವಳಿಕೆ ಒಂದು ಟೀಂ ಮೇಲೆ ಹೇಗೆ ಪರಿಣಾಮ ಬೀರುತ್ತೆ ಅನ್ನೋದನ್ನೂ ಹೇಳಿದ್ದಾರೆ. ಇಬ್ಬರಿಗೂ ಸರಿಯಾಗೇ ಕ್ಲಾಸ್‌ ತಗೊಂಡಿದ್ದು, ಇಲ್ಲಿವರೆಗೂ ಇನೋಸೆಂಟ್‌ ತರ ಕಾಣಿಸುತ್ತಿದ್ದ ರಕ್ಷಿತಾ ಮೊದಲ ಬಾರಿ ತಾವೇ ಮಾಡಿದ್ದ ಗುಂಡಿಗೆ ಬಿದ್ದ ಹಾಗೆ ಆಗಿದ್ದಾರೆ. ಇನ್ನಾದ್ರೂ ತಪ್ಪನ್ನು ಅರಿತುಕೊಂಡು ಇವರಿಬ್ಬರು ತಿದ್ದಿಕೊಳ್ತಾರಾ? ಮುಂದಿನ ದಿನಗಳಲ್ಲಿ ನೋಡಬೇಕಷ್ಟೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!