KPSC ಮರುಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಮತ್ತೆ ಯಡವಟ್ಟು…. ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಅಭ್ಯರ್ಥಿ ಪತ್ರ.

ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ಡಿಸೆಂಬರ್ 29ರಂದು 2023- 24ನೇ ಸಾಲಿನ ಕೆಎಎಸ್ ಶ್ರೇಣಿಯ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆಯನ್ನು ನಡೆಸಲಾಗಿತ್ತು. ಇದರಲ್ಲಿ ನಾಲ್ಕೈದು ಪ್ರಶ್ನೆಗಳನ್ನು ತಪ್ಪಾಗಿ ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದ (Translate) ಮಾಡಿಲಾಗಿದೆ ಎಂದು ತುಮಕೂರಿನ ಕುಣಿಗಲ್ ತಾಲೂಕಿನ ನಾಗಣ್ಣ ಜಿ.ಕೆ ಎನ್ನುವರು ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿದ್ದಾರೆ.
ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕನ್ನಡ ಬಾರದ ಕೆಪಿಎಸ್ಸಿ ಎಂದು ಹೇಳಲಾಗುತ್ತಿದೆ. ಒಮ್ಮೆ ತಪ್ಪು ಮಾಡಿದರೆ ಪುನಃ ಪರೀಕ್ಷೆ ಎನ್ನಬಹುದು. ಈ ರೀತಿ ಮಾಡಿದರೆ ಹೇಗೆ ಎಂದು ಅಭ್ಯರ್ಥಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಹೀಗಾಗಿ ಇದರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶಿಸಬೇಕು ಎಂದು ಒತ್ತಾಯ ಮಾಡಲಾಗುತ್ತಿದೆ.

ಇದೇ 384 ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ಆಗಸ್ಟ್ 27ರಂದು ನಡೆಸಲಾಗಿದ್ದ ಪರೀಕ್ಷೆಯಲ್ಲಿ ಕನ್ನಡ ಲೋಪದೋಷವಾಗಿ ಇಡೀ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಹೀಗಾಗಿ ಪುನಃ ಪರೀಕ್ಷೆಯನ್ನು ಡಿಸೆಂಬರ್ 29 ಭಾನುವಾರದಂದು ನಡೆಸಲಾಗಿತ್ತು. ಪೇಪರ್- 1 ಸಾಮಾನ್ಯ ಜ್ಞಾನ 1-ಬಿ ಸಿರೀಸ್ನ ಪ್ರಶ್ನೆ ಪತ್ರಿಕೆಯಲ್ಲಿ ಮತ್ತೆ ಅನುವಾದದಲ್ಲಿ ಲೋಪ ಕಂಡು ಬಂದಿರುವುದು ಅಭ್ಯರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಶ್ನೆ ಪತ್ರಿಕೆಯಲ್ಲಿ ತಪ್ಪಾಗಿ ಕೊಟ್ಟಿರುವ ಪ್ರಶ್ನೆಗಳು

• ಪ್ರಶ್ನೆ 3- ತಪ್ಪದ ಪದ ಬಳಕೆ- ಇದು ‘ತಪ್ಪಾದ’ ಎಂದು ಆಗಬೇಕಿತ್ತು
• ಪ್ರಶ್ನೆ 45- ವಿಧೇಯತ- ಇದು ‘ವಿಧೇಯಕ’ ಎಂದು ಆಗಬೇಕು
• ಪ್ರಶ್ನೆ 97- ಸ್ವಾಯಿಕ ಪುನರಂ- ಇದು ‘ಪುನರ್ ಪರಿಶೀಲನೆ’ ಎಂದು ಆಗಬೇಕಿತ್ತು.
• ಪ್ರಶ್ನೆ 85- ಅಮೆರಿಕದ ರಾಷ್ಟ್ರಪತಿಯವರಿಗೆ ಹೋಲಿಸಿದಂತೆ ಭಾರತದ ರಾಷ್ಟ್ರಪತಿಯವರು ಸಂಸತ್ತಿನಿಂದ ಬಾಕಿ ಇರುವ ಮಸೂದೆಯನ್ನ ಇತ್ಯರ್ಥವಾಗದ ಅನಿರ್ಧಿಷ್ಟ ಕಾಲದವರೆಗೆ ಹಿಡಿದುಕೋಳ್ಳಬಹುದು ಎಂದು ಕನ್ನಡಕ್ಕೆ ಅನುವಾದ ತಪ್ಪಾಗಿ ಮಾಡಲಾದೆ. ಇದರಲ್ಲಿ ತಪ್ಪಾಗಿರೋದು ಎಂದರೆ ಅಮೆರಿಕದಲ್ಲಿ ರಾಷ್ಟ್ರಪತಿ ಇರುವುದಿಲ್ಲ. ಅಲ್ಲಿ ರಾಷ್ಟ್ರಾಧ್ಯಕ್ಷರು ಇರುತ್ತಾರೆ.
ಎಂದು ತುಮಕೂರಿನ ಕುಣಿಗಲ್ ತಾಲೂಕಿನ ನಾಗಣ್ಣ ಜಿ.ಕೆ ಎನ್ನುವರು ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಎಂದು ಮನವಿ ಮಾಡಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!