KUWJ ದತ್ತಿನಿಧಿ ವಾರ್ಷಿಕ ಪ್ರಶಸ್ತಿ ಪ್ರಕಟ: ಮಾರ್ಚ್ 9ಕ್ಕೆಪ್ರಶಸ್ತಿ ಪ್ರದಾನ.

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.


ಪ್ರಶಸ್ತಿಗಳ ವಿವರ ಇಂತಿದೆ.

ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ: ಸುಬ್ಬು ಹೊಲೆಯಾರ್

ಡಿ.ವಿ.ಜಿ.ಪ್ರಶಸ್ತಿ :
ರಾಘವೇಂದ್ರ ಗಣಪತಿ, ವಿಜಯವಾಣಿ

ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಯು.ಜಿ.ಭಟ್, ಉದಯವಾಣಿ, ಹೊನ್ನಾವರ.

ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಪೋಟೋ ಜರ್ನಲಿಸ್ಟ್, ತುಮಕೂರು

ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು.

ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಂ.ಆರ್.ಸತ್ಯನಾರಾಯಣ, ಮೈಸೂರು.

ಸಿ.ಆರ್.ಕೃಷ್ಣರಾವ್ ಪ್ರಶಸ್ತಿ: ಉಗಮ ಶ್ರೀನಿವಾಸ್, ಕನ್ನಡಪ್ರಭ

ಶ್ರೀಮತಿ ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿ: ಮಂಜುಶ್ರೀ ಎಂ ಕಡಕೊಳ, ಪ್ರಜಾವಾಣಿ.

ಬದರಿನಾಥ ಹೊಂಬಾಳೆ ಪ್ರಶಸ್ತಿ : ಗಂಗಹನುಮಯ್ಯ, ಅಮೃತವಾಣಿ, ತುಮಕೂರು

ಡಾ.ಎಂ.ಎಂ.ಕಲ್ಬುರ್ಗಿ ಪ್ರಶಸ್ತಿ: ಡಾ.ಸಿದ್ಧನಗೌಡ ಪಾಟೀಲ್, ಸಂಪಾದಕರು, ಹೊಸತು

ಕಿಡಿಶೇಷಪ್ಪ ಪ್ರಶಸ್ತಿ: ಮು.ವೆಂಕಟೇಶಯ್ಯ, ಸಿಂಹ ಬೆಂಗಳೂರು

ರವಿ ಬೆಳಗೆರೆ ಪ್ರಶಸ್ತಿ:
ಎಂ.ಕೆ.ಹೆಗಡೆ, ಹಿರಿಯ ಪತ್ರಕರ್ತರು, ಬೆಳಗಾವಿ
ಪಿ.ಆರ್. ರಾಮಯ್ಯ ಸ್ಮಾರಕ ಪ್ರಶಸ್ತಿ: ಎಂ.ಯೂಸುಫ್ ಪಟೇಲ್, ಹಿರಿಯ ಪತ್ರಕರ್ತರು.
ಹೆಚ್.ಕೆ. ವೀರಣ್ಣಗೌಡ ಸ್ಮಾರಕ ಪ್ರಶಸ್ತಿ: ಬಸವರಾಜ ಹೆಗ್ಗಡೆ, ಸಂಜೆ ಮಿತ್ರ, ಮಂಡ್ಯ

ರಾಜಶೇಖರ ಕೋಟಿ ಪ್ರಶಸ್ತಿ:
ಕೆ.ಕೆ.ಬೋಪಣ್ಣ, ಆಂದೋಲನ, ಕೊಡಗು

ಪಿ.ರಾಮಯ್ಯ ಪ್ರಶಸ್ತಿ: ಎಸ್.ಟಿ.ರವಿಕುಮಾರ್, ಸ್ಟಾರ್ ಆಪ್ ಮೈಸೂರು.

ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ: ತಾ.ನಂ. ಕುಮಾರಸ್ವಾಮಿ, ಆನೆಕಲ್

ಮಹದೇವ ಪ್ರಕಾಶ್ ಪ್ರಶಸ್ತಿ: ಪ್ರಭುಲಿಂಗ ನಿಲೂರೆ, ವಿಜಯ ಕರ್ನಾಟಕ, ಕಲಬುರ್ಗಿ

ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ: ಚಂದ್ರಶೇಖರ ಶೃಂಗೇರಿ, ಶಿವಮೊಗ್ಗ

ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ಗಿರೀಶ್ ಉಮ್ರಾಯಿ, ಶಿವಮೊಗ್ಗ

ಎಂ.ನಾಗೇಂದ್ರ ರಾವ್ ಪ್ರಶಸ್ತಿ: ಕೆ.ಬಿ.ಜಗದೀಶ್, ಸಂಜೆವಾಣಿ, ಕೋಲಾರ

ಶ್ರೀಮತಿ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ: ಕವಿತ, ಸಂಯುಕ್ತ ಕರ್ನಾಟಕ

ಅಪ್ಪಾಜಿಗೌಡ (ಸಿನಿ)ಪ್ರಶಸ್ತಿ: ಗಣೇಶ್ ಕಾಸರಗೋಡು, ಹಿರಿಯ ಪತ್ರಕರ್ತರು

ಮೂಡಣ, ಹಾವೇರಿ ಪ್ರಶಸ್ತಿ: ಎಂ.ಚಿರಂಜೀವಿ, ಹಿರಿಯ ಪತ್ರಕರ್ತರು, ಹಾವೇರಿ

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿಗಳು:
ರಂಗನಾಥ್ ಎಸ್ ಭಾರದ್ವಾಜ್- ಟಿವಿ9
ರಮಾಕಾಂತ್-ಟಿವಿ5
ಶ್ರೀನಿವಾಸ್-ಬೆಂಗಳೂರು.
ಬಿ.ಪಿಳ್ಳರಾಜು- ಬೆಂಗಳೂರು ಗ್ರಾಮಾಂತರ.
ಬಾಸ್ಕರ ರೈ ಕಟ್ಟ-ಮಂಗಳೂರು
ಗುರುಶಾಂತ.ಎನ್. -ಬಳ್ಳಾರಿ
ಎಸ್.ಎಂ.ಮನೋಹರ-
ಹೊಸಪೇಟೆ, ವಿಜಯನಗರ.
ಸಿ.ಬಿ.ಸುಬೇದಾರ್- ನರಗುಂದ, ಗದಗ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!