ವೈಷ್ಣೋದೇವಿ ಯಾತ್ರೆಯ ಮಾರ್ಗದಲ್ಲಿ ಭೂಕುಸಿತ ಸಾ*ವಿನ ಸಂಖ್ಯೆ 35ಕ್ಕೆ ಏರಿಕೆ

ಜಮ್ಮುವಿನಲ್ಲಿ ಭಾರೀ ಮಳೆಯಿಂದಾಗಿ ವೈಷ್ಣೋ ದೇವಿ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ಅನೇಕ ಯಾತ್ರಿಕರು ಸೇರಿದಂತೆ ಮೃತರ ಸಂಖ್ಯೆ 35ಕ್ಕೆ ಏರಿಕೆ ಆಗಿದೆ. ಇನ್ನು ವೈಷ್ಣೋ ದೇವಿ ಯಾತ್ರೆ ಸ್ಥಗಿತಗೊಂಡಿದೆ. ಜೊತೆಗೆ ದೂರಸಂಪರ್ಕ ಸೇವೆಗಳು ಅಸ್ತವ್ಯಸ್ತವಾಗಿವೆ.

ಸಾಂಬಾ, ಕಥುವಾ, ಜಮ್ಮು, ಉಧಂಪುರ, ದೋಡಾ ಮುಂತಾದ ತಗ್ಗು ಪ್ರದೇಶಗಳಿಗೆ ಭಾರೀ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ. ನದಿ ಪಾತ್ರಗಳಲ್ಲಿ ವಾಸಿಸೋರ ಸುರಕ್ಷತೆಗಾಗಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮಳೆ ಬಹುತೇಕ ನಿಂತಿರೋದ್ರಿಂದ ಸ್ವಲ್ಪ ಸಮಾಧಾನವಾಗಿದೆ. ತಗ್ಗು ಪ್ರದೇಶಗಳಿಂದ ನೀರು ಕಡಿಮೆಯಾಗಲು ಪ್ರಾರಂಭಿಸಿದೆ. ವಿಪತ್ತಿನಿಂದ ಉಂಟಾದ ಹಾನಿ ನಿಮ್ಮ ಮುಂದೆಯೇ ಇದೆ. 2014 ರಲ್ಲಿಯೂ ಹೀಗೆಯೇ ಆಗಿತ್ತು ಎಂದು ಸಿಎಂ ಹೇಳಿದ್ದಾರೆ.

 

ಮಾತಾ ವೈಷ್ಣೋ ದೇವಿ ಕತ್ರಾ, ಜಮ್ಮು ತಾವಿ ಮತ್ತು ಪಠಾಣ್‌ಕೋಟ್ ರೈಲು ನಿಲ್ದಾಣಗಳಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣದ ಬಗ್ಗೆ ಮಾಹಿತಿಗಾಗಿ ಸಹಾಯ ಪಡೆಯಬಹುದು.

ಸಹಾಯವಾಣಿ ಸಂಖ್ಯೆಗಳು
ಜಮ್ಮು- 7888839911
ದೆಹಲಿ- 9717638775

ಇನ್ನು ಲಡಾಖ್‌ನಲ್ಲಿ ಭಾರೀ ಮಳೆಯಿಂದಾಗಿ ಹಲವಾರು ರಸ್ತೆಗಳು, ರೈಲು ಸೇವೆಗಳು ಮತ್ತು ವಿಮಾನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ರಂಬನ್ ಜಿಲ್ಲೆಯ ಮರೋಗ್, ದಿಗ್ಡೋಲ್, ಬ್ಯಾಟರಿ ಚಶ್ಮಾ ಮತ್ತು ಕೇಲಾ ಮೋರ್ಹ್‌ಗಳಲ್ಲಿ ಹಲವಾರು ಭೂಕುಸಿತಗಳು, ಮಣ್ಣು ಕುಸಿತ ಮತ್ತು ಗುಂಡಿನ ಕಲ್ಲುಗಳಿಂದಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!