‘ದಸರಾ ಉದ್ಘಾಟನೆಗೆ ಕುಂಕುಮ ಇಟ್ಟುಕೊಂಡು ಬರಲಿ’.. ಪ್ರತಾಪ್​​​​​ ಸಿಂಹ ಹೇಳಿಕೆ …..!

ಈ ಬಾರಿಯ ದಸರಾ ಉದ್ಘಾಟನೆಗೆ ಬುಕರ್ ಪುರಸ್ಕೃತ ಬಾನು ಮುಫ್ತಾಕ್​ ಅವರಿಗೆ ಆಹ್ವಾನ ನೀಡಿರುವ ವಿಚಾರವಾಗಿ ಚರ್ಚೆಗಳು ನಿಲ್ಲುತ್ತಿಲ್ಲ. ಈ ಕುರಿತು ಹೋರಾಟ ಮಾಡುವುದಾಗಿ ಬಿಜೆಪಿ ಘೋಷಿಸಿದೆ.

ಈ ಬಾರಿಯ ದಸರಾ ಉದ್ಘಾಟನೆಗೆ ಬುಕರ್ ಪುರಸ್ಕೃತ ಬಾನು ಮುಫ್ತಾಕ್​ ಅವರಿಗೆ ಆಹ್ವಾನ ನೀಡಿರುವ ವಿಚಾರವಾಗಿ ಚರ್ಚೆಗಳು ನಿಲ್ಲುತ್ತಿಲ್ಲ. ಈ ಕುರಿತು ಹೋರಾಟ ಮಾಡುವುದಾಗಿ ಬಿಜೆಪಿ ಘೋಷಿಸಿದೆ.

 

ಮತ್ತೊಂದು ಕಡೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಬರೋದಾದ್ರೆ ಹಿಂದೂ ವಿಧಿ ವಿಧಾನದ ಪ್ರಕಾರ ಬನ್ನಿ ಎಂದು ಮಾಜಿ ಸಂಸದ ಪ್ರತಾಪ್​ ಸಿಂಹ ಆಹ್ವಾನಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್​​ ನಡುವೆ ಹೊಂದಾಣಿಕೆ ರಾಜಕೀಯ ಎಂದ ಪ್ರತಾಪ್​ ಸಿಂಹ.. ಹಿರಿಯ ರಾಜಕಾರಣಿಗಳು ಕೆಂಡಾಮಂಡಲ

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕನ್ನಡವನ್ನ ಭುವನೇಶ್ವರಿಯಾಗಿ ನೋಡೋದಕ್ಕೆ ಮುಸಲ್ಮಾನರಿಗೆ ಕಷ್ಟ ಆಗುತ್ತೆ. ಕನ್ನಡವನ್ನ ಭುವನೇಶ್ವರಿಯಾಗಿ ಮಾಡೋ ಮೂಲಕ ದೂರ ಇಟ್ಟಿದ್ದೀರಾ ಅಂತೀರಲ್ಲ ಬಾನು ಮುಸ್ತಾಕ್ ಅವರೇ. ಕಾವೇರಿ ಕೂಡ ದೈವಿ ಸ್ವರೂಪ, ಈ ನೀರಿಂದಾನು ನಿಮ್ಮನ್ನ ಹೊರಗಡೆ ಇಟ್ಟಿದ್ದೇವಾ? ಕಾವೇರಿ ನೀರು ಕುಡಿಯುವಾಗ ಗಂಟಲಲ್ಲಿ ಸಿಕ್ಕಿಹಾಕಿಕೊಳ್ಳುತ್ತಾ? ಇಫ್ತಿಯಾರ್ ಕೂಟಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೋಗಲಿ ಅವರಿಗೆ ಬಿರಿಯಾನಿ ಹಾಕುವ ಮೊದಲು ತಲೆಗೆ ಟೋಪಿ ಹಾಕಿತ್ತೀರಾ. ಮಂಡಿ ಊರಿಸಿ, ಬೊಗಸೆ ಇಟ್ಟು ಪ್ರಾರ್ಥನೆ ಮಾಡಿಸ್ತೀರಿ. ಮುಸ್ತಾಕ್ ಅವರೇ ದಸರಾ ಉದ್ಘಾಟನೆ ಬರೋದಾದ್ರೆ ಹಿಂದೂ ವಿಧಿ ವಿಧಾನದ ಪ್ರಕಾರ ಬನ್ನ. ಸೀರೆ ಉಟ್ಟು, ಹಣೆಗೆ ಕುಂಕುಮ ಇಟ್ಟು, ಮಲ್ಲಿಗೆ ಮುಡಿದು ಬಂದು ಉದ್ಘಾಟನೆ ಮಾಡಿ ನಮಗೆ ಏನು ತೊಂದರೆ ಇಲ್ಲಾ ಎಂದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!