ಮಾರ್ಚ್ 3 ,ರಂದು ಖಗ್ರಾಸ ಚಂದ್ರಗ್ರಹಣ !

ಪ್ರಸಕ್ತ ವರ್ಷ2026ದ ಮೊದಲ ಖಗ್ರಾಸ ಚಂದ್ರಗ್ರಹಣ ಮಾ. 3ರಂದು ಸಂಭವಿ ಸಲಿದೆ. ವಿಶ್ವಾವಸು ನಾಮ ಸಂವತ್ಸರದ ಫಾಲ್ಗುಣ ಮಾಸದ ಹುಣ್ಣಿಮೆಯ ದಿನವಾದ ಮಂಗಳವಾರ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುತ್ತದೆ. ಪುಬ್ಬಾ ನಕ್ಷತ್ರ, ಸಿಂಹ ರಾಶಿಯಲ್ಲಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಹೀಗಾಗಿ ಈ ಗ್ರಹಣವು ಮಘಾ ನಕ್ಷತ್ರ, ಪುಬ್ಬ, ಉತ್ತರ, ಭರಣಿ ಮತ್ತು ಪೂರ್ವಾಷಾಢ ನಕ್ಷತ್ರದವರಿಗೆ ಹಾಗೂ ಸಿಂಹ ರಾಶಿ, ಕನ್ಯಾ, ಮಕರ, ವೃಷಭ ರಾಶಿಯವರೆಗೆ ಸ್ವಲ್ಪ ಅನಿಷ್ಟ ಕಾರಿಯಾಗಲಿದೆ. ಇದಕ್ಕೆ ಪರಿಹಾರವೂ ಇದೆ ಎಂದು ದೈವಜ್ಞಕೆ.ಎನ್. ಸೋಮಯಾಜಿ ತಿಳಿಸಿದರು.

ಗ್ರಹಣದ ಸ್ಪರ್ಶ ಕಾಲ ಮಧ್ಯಾಹ್ನ 3.20ಕ್ಕೆಸಂಭವಿಸಲಿದೆ. ಗ್ರಹಣದ ಮಧ್ಯಕಾಲ ಸಂಜೆ 5.04ಕ್ಕೆ, ಉನ್ನಿಲನ ಕಾಲ ಸಂಜೆ 5.3 5.33ಕ್ಕೆ. ಮೋಕ್ಷಕಾಲವು ಸಂಜೆ 6.47ಕ್ಕೆ ಆಗಲಿದೆ. ಈ ಗ್ರಹಣ ಶುಚಿ ಕಾಲದಲ್ಲಿ ಊಟೋಪಚಾರ, ನಿದ್ದೆ ನಿಷಿದ್ಧವಾದುದು. ಗ್ರಹಣ ಕಾಲಕ್ಕೆ ಕನಿಷ್ಠ 6 ಗಂಟೆಗಳ ಮುಂಚೆ ಆಹಾರ ಸೇವಿಸಬೇಕು. ಮೋಕ್ಷಕಾಲದ ನಂತರ ಸ್ನಾನಾದಿ ರ್ಭೂತರಾಗಿ ದೇವತಾ ಧ್ಯಾನದೊಂದಿಗೆ ನಿತ್ಯ ಜೀವನಕ್ಕೆ ಮರಳುವುದು.ಗ್ರಹಣ ದೋಷ ಪರಿಹಾರಕ್ಕಾಗಿ ಅಕ್ಕಿ, ದೋಷ ಪರಿಹಾರಕ್ಕೆ ಏನು ದಾನ?: ಹುರುಳಿ ಮತ್ತು ಬೆಳ್ಳಿ ಲೋಹ ಸಹಿತವಾಗಿ ವಸ್ತ್ರದಾನ ಮಾಡಬೇಕು. ಜತೆಗೆ ಗ್ರಹಣ ಕಾಲದಲ್ಲಿನಾನಾ ದೇವತಾಧ್ಯಾನ, ತರ್ಪಣ,ಜಪ ಮಾಡಬೇಕು. ದಾನಗಳು ಮತ್ತು ದೇವರ ಧ್ಯಾನದಿಂದ ಅನಿಷ್ಟಗಳು ಶುಭಫಲ ಪ್ರಾಪ್ತಿ ಪರಿಹಾರವಾಗಿ ಯಾಗುತ್ತದೆ. ಗ್ರಹಣದ ವೇಳೆ ಆಹಾರ ಸೇವನೆ ಮತ್ತು ಪ್ರಕೃತಿ ಕರೆಗೆ ವಯೋವೃದ್ಧರು, ರೋಗಿಗಳು, ಗರ್ಭಿಣಿಯರು, ರಜಸ್ವಲೆ (ಋತುಮತಿ) ಯಾದವರು ಮತ್ತು ಚಿಕ್ಕ ಮಕ್ಕಳಿಗೆ ವಿನಾಯಿತಿಯಿದೆ ಸೋಮಯಾಜಿ ನುಡಿದರು.

ಬೇಯಿಸಿದ ಆಹಾರಕ್ಕೆ ದರ್ಬೆಅನ್ವಯವಲ್ಲ: ತುಪ್ಪ, ಹಾಲು, ಮೊಸರು,
ಉಪ್ಪಿನಕಾಯಿ, ಕುಡಿಯುವ ನೀರಿನ ಪಾತ್ರೆ ಮತ್ತು ನೀರಿನ ಟ್ಯಾಂಕ್ ಇತ್ಯಾದಿಗಳಿಗೆ ದರ್ಬೆಯನ್ನು ಇಡು ವುದರಿಂದ ಗ್ರಹಣದ ಮೈಲಿಗೆ ತಗಲು ವುದಿಲ್ಲ. ಈ ನಿಯಮ ಬೇಯಿಸಿದ ಮತ್ತು ಕರಿದ ಪದಾರ್ಥಗಳಿಗೆ ಅನ್ವಯಿಸುವುದಿಲ್ಲ ಎಂದು ಸೋಮಯಾಜಿ ತಿಳಿಸಿದರು.

Related Posts

ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್ ನಿರ್ಲಕ್ಷ್ಯ! ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ, ಪರಿಹಾರಕ್ಕೆ ಒತ್ತಾಯ!

ಮೈಸೂರು : ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನಲ್ಲಿ ಒಂದು ಸಣ್ಣ ರಿಪೇರಿಗೆ ನಿಲ್ಲಿಸಿದ್ದ ಲಾರಿಯನ್ನು 9 ತಿಂಗಳಾದರೂ ರಿಪೇರಿ ಮಾಡಿ ನೀಡದ ಕಾರಣ ಲಾರಿ ಮಾಲೀಕನಿಗೆ 27 ಲಕ್ಷ ರೂ. ನಷ್ಟ ಉಂಟಾಗಿರುವ ಘಟನೆ ನಡೆದಿದ್ದು, ಅಶೋಕ್ ಲೈಲ್ಯಾಂಡ್ ಸರ್ವಿಸ್ ಸೆಂಟರ್‌ನವರು…

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ಮೈಸೂರು : ʻಕಾಂತಾರʼ ಸಿನಿಮಾದಲ್ಲಿರುವ ಚಾಮುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್ ಸಿಂಗ್ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ. ರಣವೀರ್‌ ಸಿಂಗ್‌ ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿ,…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!