ಮೈಮುಲ್ ಅಧ್ಯಕ್ಷರಾಗಿ HD ಕೋಟೆಯ ಈರೇಗೌಡ ಅವಿರೋಧ ಆಯ್ಕೆ

ಮೈಮುಲ್ ಅಧ್ಯಕ್ಷರಾಗಿ HD ಕೋಟೆಯ ಈರೇಗೌಡ ಅವಿರೋಧ ಆಯ್ಕೆ

ಹೆಚ್.ಡಿ. ಕೋಟೆ ಒಕ್ಕಲಿಗ ಸಮಾಜದ ಪ್ರಭಾವಿ ಕಾಂಗ್ರೆಸ್ ಮುಖಂಡ ಈರೇಗೌಡರಿಗೆ ಕೊನೆಗೂ ಮೈಮೂಲ್ ಅಧ್ಯಕ್ಷ ಸ್ಥಾನ ದೊರಕಿದೆ. ಹಾಲಿ ಅಧ್ಯಕ್ಷ ಟಿ ನರಸಿಪುರದ HCM ಬಲಗೈ ಬಂಟ ಚಲುವರಾಜು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಇಂದು ಚುನಾವಣೆ ಚುನಾವಣೆ ನಡೆಯಿತು.

ಯಾವೋಬ್ಬ ನಿರ್ದೇಶಕನೂ ಅಧ್ಯಕ್ಷ ಸ್ಥಾ‌ನಕ್ಕೆ ನಾಮಪತ್ರ ಸಲ್ಲಿಸದ ಕಾರಣ ಈರೇಗೌಡ ಮೈಮೂಲ್ ಅಧ್ಯಕ್ಷಗಾದಿಗೆ ಅವಿರೋದವಾಗಿ ಆಯ್ಕೆ ಆದರು. ಈರೇಗೌಡ ಅಧ್ಯಕ್ಷರಾಗಲು ಸಿಎಂ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರ ಬಳಿ ಅನಿಲ್ ಚಿಕ್ಕಮಾದು ಮಾಡಿದ ಪ್ರಭಾವ ವರ್ಕ್ ಔಟ್ ಆಗಿದ್ದು ಹೆಚ್ ಡಿ ಕೋಟೆ ಇತಿಹಾಸದಲ್ಲಿ ಮೊದಲ ಬಾರಿಗೆ ಮೈಮುಲ್ ಅಧ್ಯಕ್ಷ ಸ್ಥಾ‌ನ ದೊರಕಿದೆ.

ಇನ್ನುಳಿದ 5 ತಿಂಗಳ ಕಾಲಾವದಿಗೆ ಈರೇಗೌಡ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ, ಕೊನೆ ಅವದಿ ಅಧ್ಯಕ್ಷ ಸ್ಥಾನ ಮಾರ್ಚ್ 16 ಕ್ಕೆ ಕೊನೆಗೊಳ್ಳಲಿದೆ. ಒಟ್ಟು ಸ್ಥಾನ 19 ಪೈಕಿ ಒಂದು ನಾಮಿನಿ ಅಧಿಕಾರಿಗಳ ಓಟ್ಟು 3 ಜನ ಸೇರಿ 19 ಜನ ಮತದಾನದ ಹಕ್ಕು ಪಡೆದಿದ್ದರು.ಈರೇಗೌಡರ ವಿರುದ್ದ ಯಾರೂ ನಾಮಪತ್ರ ಸಲ್ಲಿಸದ ಕಾರಣ ಮೈಮುಲ್ ಅಧ್ಯಕ್ಷ ಸ್ಥಾನ ಅವಿರೋದ ವಾಗಿ ಆಯ್ಕೆ ಆಗಿದೆ.

 

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!