ಮಾಸ್ಕ್ ಮ್ಯಾನ್ ಕಕ್ಕಿದ ಸತ್ಯ ಏನು ಗೊತ್ತಾ ?

ಬೆಂಗಳೂರು: ತಮಿಳುನಾಡಿನಲ್ಲಿದ್ದ ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

ಹೌದು. ವಿಶೇಷ ತನಿಖಾ ತಂಡ (SIT) ತಮ್ಮ ಎಂದಿನ ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಚೆನ್ನಯ್ಯ ಸತ್ಯ ಕಕ್ಕಿ ತಪ್ಪೊಪ್ಪಿಕೊಂಡಿರುವ ವಿಚಾರ ಎಸ್‌ಐಟಿ ಮೂಲಗಳಿಂದ ತಿಳಿದು ಬಂದಿತ್ತು. ಇದನ್ನೂ ಓದಿ:ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ! ಮೂಲಗಳ ಪ್ರಕಾರ ಧರ್ಮಸ್ಥಳಕ್ಕೆ ಬರುವ ಮೊದಲೇ ಮೂರು ಬಾರಿ ಈತನನ್ನು ತಂಡ ಭೇಟಿ ಮಾಡಿತ್ತು.

ಚಿನ್ನಯ್ಯ ಹೇಳಿದ್ದೇನು?
ಡಿಸೆಂಬರ್ ಕೊನೆಯ ವಾರದಲ್ಲಿ ತಮಿಳುನಾಡಿನಲ್ಲಿದ್ದ ನನ್ನನ್ನು ಧರ್ಮಸ್ಥಳ ದೇವಸ್ಥಾನದ ವಿರೋಧಿ ಗ್ಯಾಂಗ್‌ ಸಂಪರ್ಕಿಸಿತ್ತು. ಮಾತುಕತೆ ನಡೆಸುವ ವೇಳೆ ಹಣದ ಆಮಿಷ ಒಡ್ಡಿದ್ದರು. ಈ ಪ್ರಕರಣದ ಮುಖ್ಯ ನಾಯಕ ನೀನು. ನಿನ್ನಿಂದಲೇ ಈ ಪ್ರಕರಣಕ್ಕೆ ರೋಚಕ ತಿರುವು ಸಿಗುತ್ತದೆ ಎಂದು ಹೇಳಿದ್ದರು.

ಯಾವುದೇ ಕಾರಣಕ್ಕೂ ನೀನು ಭಯ ಪಡುವ ಅಗತ್ಯವಿಲ್ಲ. ತನಿಖೆಯಾದ ನಂತರ ಹಲವು ಜನ ದೂರುದಾರರು ಬರುತ್ತಾರೆ. ಎಲ್ಲ ತನಿಖೆ ನಡೆಯುತ್ತದೆ ಎಂದು ಭರವಸೆ ನೀಡಿದ್ದರು.

ಆರಂಭದಲ್ಲಿ ಬೆಂಗಳೂರಿನಲ್ಲಿ ನನಗೆ ಸ್ವಲ್ಪ ತರಬೇತಿ ನೀಡಲಾಗಿತ್ತು. ಪೊಲೀಸರು ಕೇಳಿದಾಗ ಯಾವ ರೀತಿ ಉತ್ತರ ಹೇಳಬೇಕು ಎನ್ನುವುದನ್ನು ತಿಳಿಸಲಾಗಿತ್ತು. ನಂತರ ಸೂತ್ರಧಾರರು ಹೇಳಿದಂತೆ ನಾನು ಪಾತ್ರ ಮಾಡುತ್ತಿದ್ದೆ. ಅವರು ಹೇಳಿದಂತೆ ನಾನು ಮಾಹಿತಿ ನೀಡುತ್ತಿದ್ದೆ ಎಂದು ಚಿನ್ನಯ್ಯ ತಿಳಿಸಿದ್ದ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!