ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ

ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ,
ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು ಜನಸಾಮಾನ್ಯ ರಲ್ಲಿ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರ್ತವ್ಯಕ್ಕೆ ಗೈರಾಗು ವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಆಯ್ಕೆಗಳನ್ನು ಸರ್ಕಾರ ಪರಿಶೀಲಿಸು ತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಹುಕಾಲದಿಂದ ಬಾಕಿ ಇರುವ ಸೇವಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ವೈದ್ಯಕೀಯ ಸಿಬ್ಬಂದಿ ಸಂಘಗಳು ಹಂತ ಹಂತವಾಗಿ ಸೇವೆ ಸ್ಥಗಿತಗೊಳಿ ಸುವುದಾಗಿ ಘೋಷಿಸಿವೆ. ಎರಡೂವರೆ ವರ್ಷಕ್ಕೂ ಹೆಚ್ಚು ಕಾಲ ಕಾಯುತ್ತಿ ದ್ದೇವೆ. ಪದೋನ್ನತಿ, ಕೇಡರ್ ನಿಯಮ ಗಳು, ಹಿರಿಯ ಹುದ್ದೆಗಳ ಭರ್ತಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂ ಡಿಲ್ಲ ಎಂದು ಕರ್ನಾಟಕ ಸರ್ಕಾರ ವೈದ್ಯ ಕೀಯ ಸಂಘದ ಅಧ್ಯಕ್ಷ ಡಾ.ರವೀಂದ್ರ ನಾಥ್ ಎಂ.ಮೇಟಿ ತಿಳಿಸಿದ್ದಾರೆ.
ಹೊರರೋಗಿ ವಿಭಾಗ ಸೇವೆಗಳು ಸ್ಥಗಿತಗೊಳ್ಳಲಿವೆ: ತುರ್ತು ಚಿಕಿತ್ಸೆ ಮಾತ್ರ ಮುಂದುವರಿ ಯಲಿದೆ. ಮಾರ್ಚ್ 16ರಿಂದ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತುರ್ತು ಸೇವೆಗಳನ್ನು ಒಳ ಗೊಂಡಂತೆ ಸಂಪೂರ್ಣ ಕರ್ತವ್ಯ ಬಹಿಷ್ಕಾರ ಮಾಡ ಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಸುಮಾರು 65 ಸಾವಿರ ದಿಂದ 80 ಸಾವಿರ ಸಿಬ್ಬಂದಿ, ಅದರಲ್ಲೂ ರಾಷ್ಟ್ರೀಯ ಆರೋಗ್ಯ ಮಿಷನ್ ಸಿಬ್ಬಂದಿ ಸೇರಿದಂತೆ, ಹಲವರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಸರ್ಕಾರ ನಮ್ಮೆಲ್ಲರ ಮೇಲೂ ಕ್ರಮ ಕೈಗೊಳ್ಳಲಿ, ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವು ದಿಲ್ಲ ಎಂದು ಮೇಟಿ ಹೇಳಿದರು. ದೀರ್ಘ ಕಾಲದಿಂದ ಖಾಲಿ ಇರುವ ಹುದ್ದೆಗಳ ಕಾರಣ ಹಿರಿಯ ವೈದ್ಯರು ಪದೋನ್ನತಿ ಇಲ್ಲದೇ ನಿವೃತ್ತಿಯಾ ಗುತ್ತಿದ್ದಾರೆ ಎಂದು ಹೇಳಿದರು.
ರೋಗಿಗಳಿಗೆ ಉಂಟಾಗುವ ತೊಂದರೆ ಗಳಿಗಾಗಿ ಸಂಘ ಕ್ಷಮೆಯಾಚಿಸಿದ್ದರೂ, ಜವಾಬ್ದಾರಿ ಸರ್ಕಾರದದ್ದೇ ಎಂದು ಹೇಳಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು