ಮಾ.11ರಿಂದ ವೈದ್ಯಕೀಯ ಸಿಬ್ಬಂದಿ ಸಂಘಗಳ ಮುಷ್ಕರ

ಆರೋಗ್ಯ ಸೇವೆ ವ್ಯತ್ಯಯವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ರಾಜ್ಯ ಸರ್ಕಾರ,
ಸರ್ಕಾರಿ ವೈದ್ಯಕೀಯ ಸಿಬ್ಬಂದಿ ಸಂಘಗಳು ಮಾರ್ಚ್ 11ರಿಂದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿ ಸಿರುವ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಗಳ ಲಭ್ಯತೆ ಕುರಿತು ಜನಸಾಮಾನ್ಯ ರಲ್ಲಿ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರ್ತವ್ಯಕ್ಕೆ ಗೈರಾಗು ವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಆಯ್ಕೆಗಳನ್ನು ಸರ್ಕಾರ ಪರಿಶೀಲಿಸು ತ್ತಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಹುಕಾಲದಿಂದ ಬಾಕಿ ಇರುವ ಸೇವಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿವಿಧ ವೈದ್ಯಕೀಯ ಸಿಬ್ಬಂದಿ ಸಂಘಗಳು ಹಂತ ಹಂತವಾಗಿ ಸೇವೆ ಸ್ಥಗಿತಗೊಳಿ ಸುವುದಾಗಿ ಘೋಷಿಸಿವೆ. ಎರಡೂವರೆ ವರ್ಷಕ್ಕೂ ಹೆಚ್ಚು ಕಾಲ ಕಾಯುತ್ತಿ ದ್ದೇವೆ. ಪದೋನ್ನತಿ, ಕೇಡರ್ ನಿಯಮ ಗಳು, ಹಿರಿಯ ಹುದ್ದೆಗಳ ಭರ್ತಿ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂ ಡಿಲ್ಲ ಎಂದು ಕರ್ನಾಟಕ ಸರ್ಕಾರ ವೈದ್ಯ ಕೀಯ ಸಂಘದ ಅಧ್ಯಕ್ಷ ಡಾ.ರವೀಂದ್ರ ನಾಥ್ ಎಂ.ಮೇಟಿ ತಿಳಿಸಿದ್ದಾರೆ.
ಹೊರರೋಗಿ ವಿಭಾಗ ಸೇವೆಗಳು ಸ್ಥಗಿತಗೊಳ್ಳಲಿವೆ: ತುರ್ತು ಚಿಕಿತ್ಸೆ ಮಾತ್ರ ಮುಂದುವರಿ ಯಲಿದೆ. ಮಾರ್ಚ್ 16ರಿಂದ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತುರ್ತು ಸೇವೆಗಳನ್ನು ಒಳ ಗೊಂಡಂತೆ ಸಂಪೂರ್ಣ ಕರ್ತವ್ಯ ಬಹಿಷ್ಕಾರ ಮಾಡ ಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಸುಮಾರು 65 ಸಾವಿರ ದಿಂದ 80 ಸಾವಿರ ಸಿಬ್ಬಂದಿ, ಅದರಲ್ಲೂ ರಾಷ್ಟ್ರೀಯ ಆರೋಗ್ಯ ಮಿಷನ್ ಸಿಬ್ಬಂದಿ ಸೇರಿದಂತೆ, ಹಲವರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಸರ್ಕಾರ ನಮ್ಮೆಲ್ಲರ ಮೇಲೂ ಕ್ರಮ ಕೈಗೊಳ್ಳಲಿ, ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವು ದಿಲ್ಲ ಎಂದು ಮೇಟಿ ಹೇಳಿದರು. ದೀರ್ಘ ಕಾಲದಿಂದ ಖಾಲಿ ಇರುವ ಹುದ್ದೆಗಳ ಕಾರಣ ಹಿರಿಯ ವೈದ್ಯರು ಪದೋನ್ನತಿ ಇಲ್ಲದೇ ನಿವೃತ್ತಿಯಾ ಗುತ್ತಿದ್ದಾರೆ ಎಂದು ಹೇಳಿದರು.
ರೋಗಿಗಳಿಗೆ ಉಂಟಾಗುವ ತೊಂದರೆ ಗಳಿಗಾಗಿ ಸಂಘ ಕ್ಷಮೆಯಾಚಿಸಿದ್ದರೂ, ಜವಾಬ್ದಾರಿ ಸರ್ಕಾರದದ್ದೇ ಎಂದು ಹೇಳಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!