ಮಿಲಿಟರಿ ಸಂಘರ್ಷಗಳು ಯಾವುದೇ ಸಮಸ್ಯೆಗೆ ಪರಿಹಾರವಲ್ಲ

ನವದೆಹಲಿ: ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಫಿನ್ಲ್ಯಾಂಡ್ ಅಧ್ಯಕ್ಷ ಅಲೆಕ್ಸಾಂಡರ್ ಸ್ಟಬ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಮಿಲಿಟರಿ ಕಾರ್ಯಾಚರಣೆಗಳ ಬದಲಿಗೆ ರಾಜತಾಂತ್ರಿಕತೆಯ ಮೂಲಕ ಸಂಘರ್ಷಗಳನ್ನು ಪರಿಹರಿಸಬೇಕು ಎಂದರು.

ಭಾರತ ಮತ್ತು ಫಿನ್ಲ್ಯಾಂಡ್ ಎರಡೂ ಮಿಲಿಟರಿ ಸಂಘರ್ಷದ ಮೂಲಕ ಮಾತ್ರ ಯಾವುದೇ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ ಎನ್ನುವುದನ್ನು ಒಪ್ಪುತ್ತೇವೆ. ಉಕ್ರೇನ್ ಆಗಿರಲಿ ಅಥವಾ ಪಶ್ಚಿಮ ಏಷ್ಯಾವಾಗಲಿ ಸಂಘರ್ಷ ತ್ವರಿತ ಅಂತ್ಯಕ್ಕಾಗಿ ನಾವು ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.

ಇಬ್ಬರು ನಾಯಕರ ಮಾತುಕತೆಯ ವೇಳೆ ಡಿಜಿಟಲೀಕರಣ ಮತ್ತು ಸುಸ್ಥಿರತೆಯಲ್ಲಿ ಕಾರ್ಯತಂತ್ರದ ಪಾಲುದಾರಿಕೆಯಾಗಿ ಭಾರತ-ಫಿನ್ಲ್ಯಾಂಡ್ ಸಂಬಂಧಗಳನ್ನು ಒಪ್ಪಿಕೊಳ್ಳಲು ಎರಡೂ ಕಡೆಯವರು ಒಪ್ಪಿಕೊಂಡಿದ್ದಾರೆ.

AI ನಿಂದ 6G ಟೆಲಿಕಾಂ ವರೆಗೆ, ಶುದ್ಧ ಇಂಧನದಿಂದ ಕ್ವಾಂಟಮ್ ಕಂಪ್ಯೂಟಿಂಗ್‌ವರೆಗೆ ಈ ಪಾಲುದಾರಿಕೆಯು ಅನೇಕ ಹೈಟೆಕ್ ಕ್ಷೇತ್ರಗಳಲ್ಲಿ ನಮ್ಮ ಸಹಕಾರಕ್ಕೆ ವೇಗ ಮತ್ತು ಶಕ್ತಿಯನ್ನು ನೀಡುತ್ತದೆ
ರತ-ಯುರೋಪಿಯನ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದವು ಭಾರತ ಮತ್ತು ಫಿನ್ಲ್ಯಾಂಡ್ ನಡುವಿನ ವ್ಯಾಪಾರ ಸಂಬಂಧಗಳನ್ನು ಬಲಪಡಿಸುತ್ತದೆ ಎಂದು ಮೋದಿ ಹೇಳಿದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!