ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ.

ವಿಜಯಪುರ : ಮೋದಿ ಅವಕಾಶ ಕೊಟ್ರೆ ನಾನು ಪಾಕ್ ಮೇಲೆ ಯುದ್ದ ಮಾಡೋಕೆ ಸಿದ್ಧ ಪ್ರಧಾನಿ ಮೋದಿ ಪಾಕಿಸ್ತಾನದ ಮೇಲೆ ಯುದ್ಧ ಘೋಷಿಸಲಿ ಎಂಬ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.

 

 

 

 

 

ಈ ಕುರಿತು ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ. ಜಮೀರ್ ಅಹ್ಮದ್ ಖಾನ್ ಶಾಂತವಾಗಿದ್ದರೇ ಸಾಕು. ನೀವೇನು ಮಾಡೋದು ಬೇಡ ಮಿಲಿಟರಿಯನ್ನ ನಂಬಿ ಸುಮ್ಮನಿರಿ ಸಾಕು ನಿಮ್ಮ ಭಾಷಣ ಬೇಡ. ನೀವು ಗಡಿಗೆ ಹೋಗೋದು ಬೇಡ ಎಂದರು.

ಜಮೀರ್ ರಂತಹ ದೊಡ್ಡ ತ್ಯಾಗಮಯಿ ಯಾರಿಲ್ಲ ಎಂದು ಲೇವಡಿ ಮಾಡಿದ ಪ್ರಹ್ಲಾದ್ ಜೋಶಿ, ಸೈನಿಕರು ಇಂಟೆಲಿಜೆನ್ಸ್ ಬಗ್ಗೆ ವಿಶ್ವಾಸವಿಡಿ. ಜಮೀರ್ ಶಾಂತವಾಗಿರುವುದೇ ದೇಶಕ್ಕೆ ದೊಡ್ಡ ಸೇವೆ. ಭಾರತೀಯ ಸೈನಿಕರನ್ನ ನಂಬಿ ಸುಮ್ಮನಿರಿ ಸಾಕು. ಜಮೀರ್, ಸಂತೋಷ್ ಲಾಡ್, ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಸುಮ್ಮನಿದ್ದರೇ ಸಾಕು ಎಂದರು.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್