ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಮಿಸ್‌ ಯೂನಿವರ್ಸ್‌ ಕರ್ನಾಟಕ.

ವಂಶಿ ಮುಡಿಗೇರಿದ ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಕಿರೀಟ.
ಉದ್ಯಾನನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಮಿಸ್‌ ಯುನಿವರ್ಸ್‌ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್‌ ಯೂನಿವರ್ಸ್‌ ಕರ್ನಾಟಕ ಟೈಟಲ್‌ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್‌ ಅಪ್‌ ಆದರು. ಲೇಖನಾ ಎರಡನೇ ರನ್ನರ್‌ ಅಪ್‌ ಸ್ಥಾನವನ್ನು ತಮ್ಮದಾಗಿಸಿಕೊಂಡರು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರನ್ನು ಭೇಟಿಯಾದರು.

ಉದ್ಯಾನನಗರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ (Miss Universe Karnataka) ಬ್ಯೂಟಿ ಪೇಜೆಂಟ್‌ ಯಶಸ್ವಿಯಾಗಿ ನಡೆಯಿತು. ಈ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿ, ಕಿರೀಟ ಮುಡಿಗೇರಿಸಿಕೊಂಡವರ ಪಟ್ಟಿ ಈ ಕೆಳಕಂಡಂತಿದೆ. ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಸ್ಪರ್ಧೆಯ ನಾನಾ ಸುತ್ತುಗಳಲ್ಲಿ ಪಾಲ್ಗೊಂಡ ಮಾಡೆಲ್‌ ವಂಶಿ ಮೊದಲನೇ ಸ್ಥಾನ ಪಡೆದು ಟೈಟಲ್‌ ತಮ್ಮದಾಗಿಸಿಕೊಂಡು, ಕಿರೀಟವನ್ನು ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್‌ ಅಪ್‌ ಆದರು. ಲೇಖನಾ ಎರಡನೇ ರನ್ನರ್‌ ಅಪ್‌ ಸ್ಥಾನವನ್ನು ತಮ್ಮದಾಗಿಸಿಕೊಂಡರು.ವಂಶಿ ಮುಡಿಗೇರಿದ ಮಿಸ್‌ ಯುನಿವರ್ಸ್‌ ಕರ್ನಾಟಕ 2025ರ ಕಿರೀಟ.

ಉದ್ಯಾನನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಮಿಸ್‌ ಯುನಿವರ್ಸ್‌ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್‌ ಯೂನಿವರ್ಸ್‌ ಕರ್ನಾಟಕ ಟೈಟಲ್‌ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್‌ ಅಪ್‌ ಆದರು. ಲೇಖನಾ ಎರಡನೇ ರನ್ನರ್‌ ಅಪ್‌ ಸ್ಥಾನವನ್ನು ತಮ್ಮದಾಗಿಸಿಕೊಂಡರು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರನ್ನು ಭೇಟಿಯಾದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!