ನಿಯಮ ಉಲ್ಲಂಘನೆಯಾಗಿರುವ ಸಿಎ ನಿವೇಶನ ಮಾಹಿತಿ ಸಂಗ್ರಹಣೆಗೆ ಮುಡಾ ಅಧ್ಯಕ್ಷ ಕೆ.ಮರೀಗೌಡ ಸೂಚನೆ

ನಿಯಮ ಉಲ್ಲಂಘನೆಯಾಗಿರುವ ಸಿಎ ನಿವೇಶನ ಮಾಹಿತಿ ಸಂಗ್ರಹಣೆಗೆ ಮುಡಾ ಅಧ್ಯಕ್ಷ ಕೆ.ಮರೀಗೌಡ ಸೂಚನೆ

ಮುಡಾ ಅಧ್ಯಕ್ಷರು, ಪ್ರಾಧಿಕಾರದ ಆಯುಕ್ತರು ಹಾಗೂ ಎಲ್ಲಾ ಶಾಖಾ ಮುಖ್ಯಸ್ಥರೊಡನೆ ಸಭೆಯನ್ನು ನಡೆಸಿ ಮುಡಾದಿಂದ ಈ ಹಿಂದೆ ಹಂಚಿಕೆಯಾಗಿರುವ ನಾಗರೀಕ ಸೌಕರ್ಯ ನಿವೇಶನಗಳನ್ನು ಹಂಚಿಕೆಯಾದ ಉದ್ದೇಶಕ್ಕೆ ಬಳಸದೇ ನಿಯಮ ಉಲ್ಲಂಘಿಸಿ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ನೀಡಿರುವ ಬಗ್ಗೆ ಅನೇಕ ದೂರುಗಳು ಬಂದಿವೆ. ಹೀಗಾಗಿ ನಿಯಮ ಉಲ್ಲಂಘನೆಯಾಗಿರುವ ಸಿಎ ನಿವೇಶನ ಮಾಹಿತಿ ಸಂಗ್ರಹಣೆಗೆ ಸೂಚನೆ ನೀಡಲಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಮರೀಗೌಡ ತಿಳಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಈ ಹಿಂದೆ ಹಂಚಿಕೆಯಾಗಿರುವ ನಾಗರೀಕ ಸೌಕರ್ಯ ನಿವೇಶನಗಳನ್ನು ಹಂಚಿಕೆಯಾದ ಉದ್ದೇಶಕ್ಕೆ ಬಳಸದೇ ನಿಯಮ ಉಲ್ಲಂಘಿಸಿ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆ ನೀಡಿರುವ ಬಗ್ಗೆ ಅನೇಕ ದೂರುಗಳು ಬಂದಿರುವುದನ್ನು ಗಂಭಿರವಾಗಿ ಪರಿಗಣಿಸಿದೆ. ಪ್ರಾಧಿಕಾರದಿಂದ ಹಂಚಿಕೆಯಾಗಿರುವ ನಾಗರೀಕ ಸೌಲಭ್ಯ ನಿವೇಶನಗಳ ವಿವರಗಳನ್ನ ಪರಿಶೀಲಿಸಿ ವರದಿ ನೀಡಬೇಕು. ಒಟ್ಟು ನಾಗರೀಕ ಸೌಕರ್ಯ ನಿವೇಶನಗಳ ಸಂಖ್ಯೆ, ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿರುವ ವಿವರ, ನ್ಯಾಯಾಲಯದಲ್ಲಿ ನಾಗರೀಕ ಸೌಕರ್ಯ ನಿವೇಶನ ಸಂಬಂಧಿಸಿದಂತೆ ಪ್ರಕರಣಗಳ ವಿವರ, ನಿಯಮ ಉಲ್ಲಂಘಿಸಿರುವ ನಾಗರೀಕ ಸೌಕರ್ಯ ನಿವೇಶನಗಳ ವಿವರದ ಬಗ್ಗೆ ವರದಿ ನೀಡುವಂತೆ ಕೆ.ಮರೀಗೌಡ ಸೂಚಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!