100 ಕೋಟಿ ಮೌಲ್ಯದ ಕಾರು ಹೊಂದಿರುವ ಮುಕೇಶ್ ಅಂಬಾನಿಯವರ ಪತ್ನಿ!

ಅಂಬಾನಿ ಅವರ ಕುಟುಂಬ ಅನೇಕ ದುಬಾರಿ ಕಾರುಗಳನ್ನು ಹೊಂದಿದೆ. ದೇಶದ ಅತ್ಯಂತ ದುಬಾರಿ ಕಾರು ಆಡಿ A9 ಚಮೆಲಿಯನ್ ಎಂದು ಪರಿಗಣಿಸಲಾಗಿದೆ. ಈ ಕಾರಿನ ಮಾಲೀಕರು ನೀತಾ ಅಂಬಾನಿ. ನೀತಾ ಅಂಬಾನಿ ದೇಶದ ಅತ್ಯಂತ ದುಬಾರಿ ಕಾರನ್ನು ಹೊಂದಿದ್ದು, ಇದರ ಬೆಲೆ ಸುಮಾರು 100 ಕೋಟಿ ರೂಪಾಯಿ. ವರದಿಗಳ ಪ್ರಕಾರ ಈ ಆಡಿ ಕಾರು ಸುಮಾರು 600 ಅಶ್ವಶಕ್ತಿಯ ಶಕ್ತಿಶಾಲಿ ಎಂಜಿನ್‌ನೊಂದಿಗೆ ಮಾರುಕಟ್ಟೆಯಲ್ಲಿ ಲಭ್ಯವಿದೆ.

ಈ ಆಡಿ ಕಾರಿನ ವಿಶೇಷತೆಯನ್ನು ಏನೆಂದರೆ.. ಒಂದು ಬಟನ್ ಒತ್ತುವ ಮೂಲಕ ಕಾರಿನ ಬಣ್ಣವನ್ನೇ ಬದಲಾಯಿಸಬಹುದು. ಇಡೀ ಜಗತ್ತಿನಲ್ಲಿ ಕೇವಲ 11 ಕಾರುಗಳು ಮಾತ್ರ ಮಾರಾಟವಾಗಿವೆ. ಈ ಕಾರು 4.0 ಲೀಟರ್ V8 ಎಂಜಿನ್ ಹೊಂದಿದೆ. ಈ ಎಂಜಿನ್ ಗರಿಷ್ಠ 600 HP ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಕಾರಿನಲ್ಲಿ ಕೇವಲ ಎರಡು ಬಾಗಿಲುಗಳನ್ನು ಮಾತ್ರ ಇದೆ. ಕಾರಿನ ಉದ್ದ ಸುಮಾರು 5 ಮೀಟರ್.

ಆಧುನಿಕ ತಂತ್ರಗಳಿಂದ ಕಾರನ್ನು ವಿನ್ಯಾಶಗೊಳಿಸಲಾಗಿದೆ. ಅಂಬಾನಿ ಕುಟುಂಬ ಈ ಕಾರು ಹೊಂದಿರುವ ಬಗ್ಗೆ ಅಧಿಕೃತವಾಗಿ ದೃಢಪಡಿಸಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ನಿತಾ ಅಂಬಾನಿ ಕಾರನ್ನು ಖರೀದಿಸಿರುವ ಬಗ್ಗೆ ವರದಿಗಳು ಹೇಳಿವೆ. Audi a9 chameleon ಮಾತ್ರವಲ್ಲ, ಅನೇಕ ಐಷಾರಾಮಿ ಕಾರುಗಳನ್ನು ನಿತಾ ಅಂಬಾನಿ ಹೊಂದಿದ್ದಾರೆ. Rolls-Royce Phantom VIII EWB, Mercedes-Maybach S600 Guard, Ferrari 812 Superfast, Bentley Continental Flying Spur, Rolls-Royce Cullinan, and BMW 7 Series 760Li ಅನೇಕ ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!