13 ನಿಮಿಷಗಳ ರೋಚಕ ಕಾರ್ಯಾಚರಣೆ, ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಾಟ

ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ ಸಂಜೆ ಅಸ್ಟರ್ ಆರ್.ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯವನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸಾಗಿಸುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ ಸಂಜೆ ಅಸ್ಟರ್ ಆರ್.ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯವನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸಾಗಿಸುವಲ್ಲಿ ಯಶಸ್ವಿಯಾಗಿದೆ. ಈ ಕಾರ್ಯವನ್ನು 25.05.2025ರ ಬಿ.ಎಂ.ಆರ್.ಸಿ.ಎಲ್ ನ ಸಂಯುಕ್ತ ಪ್ರಕ್ರಿಯಾ ಆದೇಶದಂತೆ ನೆರವೇರಿಸಲಾಯಿತು.

ಸಂಜೆ 7.26 ಗಂಟೆಗೆ, ಆರು ಸದಸ್ಯರ ವೈದ್ಯಕೀಯ ತಂಡವು ಅಂಗಾಂಗ ಪೆಟ್ಟಿಗೆಯೊಂದಿಗೆ ರಾಗಿಗುಡ್ಡ ಮೆಟ್ರೋ ನಿಲ್ದಾಣ ತಲುಪಿತು. ಸುರಕ್ಷತಾ ಅಧಿಕಾರಿಗಳು ಮತ್ತು ನಿಲ್ದಾಣ ಸಿಬ್ಬಂದಿ ಅವರನ್ನು ಸ್ವಾಗತಿಸಿದರು. ತಂಡವು ಭದ್ರತಾ ತಪಾಸಣೆ ಮುಗಿಸಿ 19:29ಕ್ಕೆ ಪ್ಲಾಟ್‌ಫಾರ್ಮ್ ತಲುಪಿತು.ವೈದ್ಯಕೀಯ ತಂಡವು 19:32ಕ್ಕೆ ರೈಲುಗೆ ಹತ್ತಿ, ಸುರಕ್ಷತಾ ಸಿಬ್ಬಂದಿಗಳೊಂದಿಗೆ 19:39ಕ್ಕೆ ಬೊಮ್ಮಸಂದ್ರ ನಿಲ್ದಾಣ ತಲುಪಿತು. ಅಲ್ಲಿನ ASO ಮತ್ತು ಸ್ಟೇಷನ್ ಕಂಟ್ರೋಲರ್ ತಂಡವನ್ನು ನಿಲ್ದಾಣದ ನಿರ್ಗಮನದವರೆಗೆ ಮಾರ್ಗದರ್ಶನ ಮಾಡಿದರು. ಹೃದಯವನ್ನು ತಕ್ಷಣ ಆಂಬ್ಯುಲೆನ್ಸ್‌ಗೆ ಸ್ಥಳಾಂತರಿಸಲಾಗಿತ್ತು. ಆಂಬ್ಯುಲೆನ್ಸ್ ಹೊರಟು 20:12ಕ್ಕೆ ನಾರಾಯಣ ಹೃದಯಾಲಯ ತಲುಪಿತು.ಇದು ನಮ್ಮ ಮೆಟ್ರೋ ಮೂಲಕ ಸಾಗಿಸಲಾದ ಐದನೇ ಯಶಸ್ವಿ ಮಾನವ ಅಂಗಾಂಗ, ಮತ್ತು ಜೀವನ ರಕ್ಷಣಾ ಕಾರ್ಯಗಳಲ್ಲಿ BMRCL ತನ್ನ ಬದ್ಧತೆಯನ್ನು ಮತ್ತೆ ತೋರಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!