ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್ ಕ್ಲಬ್ ಬಳಿ ಬಂದ ಕಾದು ನಿಂತಿದ್ದಾರೆ. ಪ್ರೆಸ್ ಮೀಟ್ ಮಾಡಲು ಬಂದ ಕೆ.ದೀಪಕ್ ಮೊದಲ ಪತ್ನಿಯನ್ನ ಪೋಲಿಸ್ ಠಾಣೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಕೆ.ದೀಪಕ್ ಮೊದಲ ಪತ್ನಿಗೆ ಕಾನೂನಾತ್ಮಕ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದೇನೆ ಎಂದು ಇತ್ತೀಚಿಗೆ ಹೇಳಿಕೆ ಕೊಟ್ಟಿದ್ದ , ವಿಚ್ಛೇದನ ಆಗಿಲ್ಲ ಈಗಲೂ ದೀಪಕ್ ನನ್ನ ಗಂಡನೇ ಎಂದು ಕಾನೂನು ಸಮರಕ್ಕೆ ಮೊದಲ ಪತ್ನಿ ಪೂರ್ಣಿಮಾ ಮುಂದಾಗಿದ್ದಾರೆ.

ತನ್ನ ಗಂಡ ತನಗೆ ಮಾಡಿರುವ ಅನ್ಯಾಯದ ಬಗ್ಗೆ ಸುದ್ದಿ ಗೋಷ್ಠಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ಗಂಟೆವರೆಗೂ ಪಟ್ಟು ಹಿಡಿದು ಕೂತ ಪೂರ್ಣಿಮಾ ಅವರಿಗೆ ಪ್ರಕರಣ ಕೋರ್ಟಿನಲ್ಲಿರುವುದರಿಂದ ಪ್ರೆಸ್ ಮೀಟ್ ಗೆ ಅವಕಾಶ ಕೊಡಲಾಗುವುದಿಲ್ಲ ಎಂಬ ಕಾರಣವೊಡ್ಡಿ ಪ್ರೆಸ್ ಕ್ಲಬ್ ಸಿಬ್ಬಂದಿ. ಸುದ್ದಿ ಗೋಷ್ಠಿಗೆ ಅವಕಾಶ ನೀಡದೇ ಪೋಲಿಸ್ ಠಾಣೆಗೆ ಕಳುಹಿಸಿದ್ದಾರೆ.

ಪಟ್ಟು ಹಿಡಿದು ಅಲ್ಲೇ ಕೂತ ಪೂರ್ಣಿಮಾ ವಿರುದ್ಧ ಪ್ರೆಸ್ ಕ್ಲಬ್ ನ ಸಿಬ್ಬಂದಿಯಿಂದ ಕೆ.ಆರ್ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಕೆ.ಆರ್ ಪೋಲಿಸ್ ಠಾಣೆಗೆ ಆಗಮಿಸಿದ ಪೂರ್ಣಿಮಾ ದೀಪಕ್ ನಾನು ಪ್ರೆಸ್ ಕ್ಲಬ್ ನಲ್ಲೇ ಸುದ್ದಿ ಗೋಷ್ಠಿ ಮಾಡುತ್ತೇನೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದು ಪೋಲಿಸರ ಜೊತೆ ಮಾತುಕತೆ ನಡೆಸಿ ಹೋಗಿದ್ದಾರೆ. ಅನ್ಯಾಯಕ್ಕೆ ಒಳಗಾದ ಮಹಿಳೆಗೆ ಅವಕಾಶ ಕೊಡುವುದಿಲ್ಲ ಅಂದರೆ ಹೇಗೆ.? ವಾಕ್ ಸ್ವಾತಂತ್ರ್ಯ ಇಲ್ಲವ.? ಎಂದು ದೀಪಕ್ ವಿರುದ್ಧ ಮೊದಲ ಪತ್ನಿ ಪೂರ್ಣಿಮಾ ದೀಪಕ್ ಹರಿಹಾಯ್ದ ನಡೆದ್ದಿದ್ದರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!