ಪ್ರೆಸ್ ಮೀಟ್ ಮಾಡಲು ಬಂದ ಮಹಿಳೆಯನ್ನು ಪೋಲಿಸ್ ಠಾಣೆಗೆ ಕಳುಹಿಸಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ.

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ರಿಂದ ದೌರ್ಜನ್ಯ ಆರೋಪ ಸ್ವತಃ ಕೆ.ದೀಪಕ್ ಮೊದಲ ಪತ್ನಿಯಿಂದ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರು ಪತ್ರಕರ್ತರ ಸಂಘದ ಕೆ.ದೀಪಕ್ ಅವರ ಮೊದಲ ಪತ್ನಿ ಪೂರ್ಣಿಮಾ. ಬೆಳಗ್ಗೆ 11 ಗಂಟೆ ಸಮಯಕ್ಕೆ ಪ್ರೆಸ್ ಕ್ಲಬ್ ಬಳಿ ಬಂದ ಕಾದು ನಿಂತಿದ್ದಾರೆ. ಪ್ರೆಸ್ ಮೀಟ್ ಮಾಡಲು ಬಂದ ಕೆ.ದೀಪಕ್ ಮೊದಲ ಪತ್ನಿಯನ್ನ ಪೋಲಿಸ್ ಠಾಣೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಕಳುಹಿಸಿದ ಆರೋಪ ಕೇಳಿ ಬಂದಿದೆ.

ಕೆ.ದೀಪಕ್ ಮೊದಲ ಪತ್ನಿಗೆ ಕಾನೂನಾತ್ಮಕ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದೇನೆ ಎಂದು ಇತ್ತೀಚಿಗೆ ಹೇಳಿಕೆ ಕೊಟ್ಟಿದ್ದ , ವಿಚ್ಛೇದನ ಆಗಿಲ್ಲ ಈಗಲೂ ದೀಪಕ್ ನನ್ನ ಗಂಡನೇ ಎಂದು ಕಾನೂನು ಸಮರಕ್ಕೆ ಮೊದಲ ಪತ್ನಿ ಪೂರ್ಣಿಮಾ ಮುಂದಾಗಿದ್ದಾರೆ.

ತನ್ನ ಗಂಡ ತನಗೆ ಮಾಡಿರುವ ಅನ್ಯಾಯದ ಬಗ್ಗೆ ಸುದ್ದಿ ಗೋಷ್ಠಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ಗಂಟೆವರೆಗೂ ಪಟ್ಟು ಹಿಡಿದು ಕೂತ ಪೂರ್ಣಿಮಾ ಅವರಿಗೆ ಪ್ರಕರಣ ಕೋರ್ಟಿನಲ್ಲಿರುವುದರಿಂದ ಪ್ರೆಸ್ ಮೀಟ್ ಗೆ ಅವಕಾಶ ಕೊಡಲಾಗುವುದಿಲ್ಲ ಎಂಬ ಕಾರಣವೊಡ್ಡಿ ಪ್ರೆಸ್ ಕ್ಲಬ್ ಸಿಬ್ಬಂದಿ. ಸುದ್ದಿ ಗೋಷ್ಠಿಗೆ ಅವಕಾಶ ನೀಡದೇ ಪೋಲಿಸ್ ಠಾಣೆಗೆ ಕಳುಹಿಸಿದ್ದಾರೆ.

ಪಟ್ಟು ಹಿಡಿದು ಅಲ್ಲೇ ಕೂತ ಪೂರ್ಣಿಮಾ ವಿರುದ್ಧ ಪ್ರೆಸ್ ಕ್ಲಬ್ ನ ಸಿಬ್ಬಂದಿಯಿಂದ ಕೆ.ಆರ್ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಕೆ.ಆರ್ ಪೋಲಿಸ್ ಠಾಣೆಗೆ ಆಗಮಿಸಿದ ಪೂರ್ಣಿಮಾ ದೀಪಕ್ ನಾನು ಪ್ರೆಸ್ ಕ್ಲಬ್ ನಲ್ಲೇ ಸುದ್ದಿ ಗೋಷ್ಠಿ ಮಾಡುತ್ತೇನೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟು ಹಿಡಿದು ಪೋಲಿಸರ ಜೊತೆ ಮಾತುಕತೆ ನಡೆಸಿ ಹೋಗಿದ್ದಾರೆ. ಅನ್ಯಾಯಕ್ಕೆ ಒಳಗಾದ ಮಹಿಳೆಗೆ ಅವಕಾಶ ಕೊಡುವುದಿಲ್ಲ ಅಂದರೆ ಹೇಗೆ.? ವಾಕ್ ಸ್ವಾತಂತ್ರ್ಯ ಇಲ್ಲವ.? ಎಂದು ದೀಪಕ್ ವಿರುದ್ಧ ಮೊದಲ ಪತ್ನಿ ಪೂರ್ಣಿಮಾ ದೀಪಕ್ ಹರಿಹಾಯ್ದ ನಡೆದ್ದಿದ್ದರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!