ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ.
ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ಎಂದು ನಾಮಕರಣ ಮಾಡುವುದಾಗಿ ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಭರವಸೆ ನೀಡಿದ್ದಾರೆ.
ಎಸ್. ಜಾನಕಿ ಅವರ ಸಾಕು ಮಗ ಎಂದು ಗುರುತಿಸಿಕೊಂಡಿರುವ ಮೈಸೂರಿನ ನವೀನ್ ಅವರು ಈ ಕುರಿತು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿದ ಶಾಸಕ ಜಿ.ಟಿ. ದೇವೇಗೌಡ ಅವರು, ಜಾನಕಿ ಅವರ ಸ್ಮರಣೆಯನ್ನು ಶಾಶ್ವತಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Related Posts

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

  ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಒಟ್ಟು ಎರಡು ಭಾಗಗಳಲ್ಲಿ ‘ರಾಮಾಯಣ’ ಸಿನಿಮಾ ಮೂಡಿಬರುತ್ತಿದೆ. ಈ ವರ್ಷದ ದೀಪಾವಳಿಗೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. ರಿಲೀಸ್​ಗೂ ಮುನ್ನ ದೇಶಾದ್ಯಂತ ವಿವಿಧ ರೀತಿಯ ಪ್ರಚಾರಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಕೂಡ ‘ರಾಮಾಯಣ’ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿಭಾರತೀಯ…

You Missed

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ಮೈಸೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ

ಡೀಲ್​ ಕೊಟ್ಟವರಿಗಾಗಿ ಪೊಲೀಸರ ಹುಡುಕಾಟ