ಶ್ರೀ ಕ್ಷೇತ್ರ ಧರ್ಮಸ್ಥಳ ಫೇಸ್​ಬುಕ್​ ಪೇಜ್‌ನಲ್ಲಿ ಹೊಸ ಪೋಸ್ಟ್‌..

ಧರ್ಮಸ್ಥಳ ಸುತ್ತಮುತ್ತ ನೂರಾರು ಶ*ವಗಳನ್ನೂ ಹೂತು ಹಾಕಿದ್ದೇನೆ ಎಂದು ಆರೋಪ ಮಾಡಿದ್ದ ಅನಾಮಿಕನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಅಲ್ಲದೇ ಇಷ್ಟು ದಿನ ಶ*ವಗಳನ್ನು ಅಲ್ಲಿ ಹೂತು ಹಾಕಿದ್ದೇನೆ, ಇಲ್ಲಿ ಹೂತು ಹಾಕಿದ್ದೇನೆ ಅಂತ ಎಸ್​ಐಟಿ ಅಧಿಕಾರಿಗಳ ಮುಂದೆ ಹೇಳಿಕೊಂಡು ಸ್ಥಳಗಳನ್ನು ತೋರಿಸುತ್ತಿದ್ದ ಮಾಸ್ಕ್‌ಮ್ಯಾನ್ ನಿಜವಾದ ಹೆಸರು, ಆತನ ಮುಖ ಬಹಿರಂಗಗೊಂಡಿದೆ.

ಅಷ್ಟೇ ಅಲ್ಲದೇ ಅನಾಮಿಕ ಅರೆಸ್ಟ್ ಆಗುತ್ತಿದ್ದಂತೆ ಶ್ರೀಧರ್ಮಸ್ಥಳ ಮಂಜುನಾಥ ದೇವಸ್ಥಾನದ ಟ್ರಸ್ಟ್ ಇದೀಗ ಫೇಸ್​ಬುಕ್​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಶೇರ್ ಮಾಡಿಕೊಂಡಿದೆ. ಶಿವತಾಂಡವದ ಫೋಟೋವನ್ನು ಶೇರ್ ಮಾಡಲಾಗಿದೆ. ಆ ಪೋಸ್ಟ್​ ಜೊತೆಗೆ ‘ನಮೋ ಮಂಜುನಾಥ’ ಎಂದು ಬರೆಯಲಾಗಿದೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ..
ಇನ್ನೂ, ಈ ಎಲ್ಲ ಬೆಳವಣಿಗೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಸ್ಐಟಿ ತನಿಖೆಯ ಹಂತದಲ್ಲಿ ನಾನು ಹೆಚ್ಚು ಮಾತನಾಡಲ್ಲ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದಗಳು. ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯವನ್ನ ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೆ ಇರಲಿ. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಯಾರು ಈ ಮಾಸ್ಕ್​ ಮ್ಯಾನ್​..?

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!